ಆರ್.ಎಸ್.ಎಸ್. ಏನು ಮಾಡುತ್ತಿದೆ? ಬಂಗಾರಪ್ಪ, ಮಹೇಂದ್ರಕುಮಾರರ ದೃಷ್ಟಾಂತಗಳೊಂದಿಗೆ ವಾಸ್ತವದ ನಿಕಶ

ನಿನ್ನೆ ನಮ್ಮ ಧ್ವನಿ ಸಂಸ್ಥಾಪಕ, ಪ್ರಗತಿಪರ ಚಿಂತಕ ಮಹೇಂದ್ರಕುಮಾರ್ ನಮ್ಮನ್ನಗಲಿದರು.ಅವರ ಸಾವಿನ ಸುದ್ದಿ ತಿಳಿದದ್ದೇ ಏನೋ ಕಳವಳ ಶುರುವಾಯಿತು. ಸ್ನೇಹಿತರಾದ ಲೋಹಿತ್, ಮಹೇಶ್ ಸೇರಿದ ಅನೇಕರು ಸಂದೇಶ ಕಳುಹಿಸಿದ್ದರು. ವಾರ್ತೆ ತಿಳಿದ ನನ್ನ ಮನಸ್ಸು ದೇಹ ಕೆಲಕಾಲ ಸ್ತಂಬ್ಧವಾದಂತಾಯಿತು. ಮಹೇಂದ್ರಕುಮಾರ ನಮಗೆ ವಿಚಾರ,ಕೃತಿಗಳಿಂದ ಇಷ್ಟವಾದ ನಾಯಕ. ಹಿಂದೆ ಅವರು ವಾಶಿಷ್ಠ ವಂಶದ ಕೆಲವು ಪರಿವಾರದ ಸಂಘಟನೆಯಲ್ಲಿದ್ದು ಅಲ್ಲಿಯ ಅವತಾರಗಳನ್ನು ನೋಡಿದವರು. ಉಳ್ಳವರು,ಮತಾಂಧರ ಪರ ಧ್ವನಿ ಮಾಡುವ ಇವರ ಜೊತೆಗಿದ್ದ ಕಟೀಲು ಸಂಸದರಾದರು,ಬಿ.ಜೆ.ಪಿ.ರಾಜ್ಯಾಧ್ಯಕ್ಷರಾದರು. ಈ ಮಹೇಂದ್ರರಂತೆಯೇ ಹೃದಯದ ಭಾಷೆಯಲ್ಲಿ … Continue reading ಆರ್.ಎಸ್.ಎಸ್. ಏನು ಮಾಡುತ್ತಿದೆ? ಬಂಗಾರಪ್ಪ, ಮಹೇಂದ್ರಕುಮಾರರ ದೃಷ್ಟಾಂತಗಳೊಂದಿಗೆ ವಾಸ್ತವದ ನಿಕಶ