ಕೊರೋನಾಗೆ ದೇಶದ ಮೊದಲ ರಾಜಕಾರಣಿ ಬಲಿ: ಗುಜರಾತ್ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಕ್ ಸಾವು

ಕೊರೋನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೋನಾ ವೈರಸ್​ ನಿಂದಾಗಿ ಮೃತಪಟ್ಟಿದ್ದಾರೆ.

Badruddin Shaikh

Source : ANI

ಅಹಮದಾಬಾದ್: ಕೊರೋನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೋನಾ ವೈರಸ್​ ನಿಂದಾಗಿ ಮೃತಪಟ್ಟಿದ್ದಾರೆ.

ದೇಶಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ ಅನೇಕ ಜನರು ತಿನ್ನಲು ಆಹಾರವೂ ಇಲ್ಲದೆ ಪರದಾಡುತ್ತಿದ್ದಾರೆ. ಅಂಥವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ಅವರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿತ್ತು.

ಈ ಹಿನ್ನೆಲೆಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿರುವ ಎಸ್​ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

ಬಡವರಿಗೆ ಆಹಾರ ವಿತರಿಸುವಾಗಲೇ ಯಾರಿಂದಲೋ ಬದ್ರುದ್ದೀನ್ ಶೇಖ್​ಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದ ಮೊದಲ ರಾಜಕಾರಣಿ ಬದ್ರುದ್ದೀನ್ ಶೇಖ್ ಆಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಖಚಿತಪಡಿಸಿದ್ದಾರೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *