ಮಂಗನಕಾಯಿಲೆಗೆ ಬಲಿಯಾದರೆ ಸುದೀಪ್ ಕೈರನ್?!

ರವಿವಾರ ಧಾರವಾಡದಲ್ಲಿ ನಿಧನರಾದ ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಸಂಶೋಧನಾ ವಿದ್ಯಾರ್ಥಿ ಸುದೀಪ್ ಕೈರನ್ ಮಂಗನಕಾಯಿಲೆಯಿಂದ ಮೃತರಾದರೆ ಎನ್ನುವ ಸಂಶಯ ಮೂಡಿದೆ.

ಮಲೆನಾಡಿನಲ್ಲಿ ಮಂಗನಕಾಯಿಲೆ ವಿಪರೀತವಾದ ಸಂದರ್ಭದಲ್ಲಿ ಧಾರವಾಡದಲ್ಲಿ ಮಂಗನಿಂದ ಕಚ್ಚಿಸಿಕೊಂಡಿದ್ದ ಸುದೀಪ್ ಮೃತರಾದದ್ದು ಆಕಸ್ಮಿಕ ಎಂದು ಅವರ ಕುಟುಂಬದ ಮೂಲಗಳು ಸ್ಪಸ್ಟಪಡಿಸಿವೆ.
ಹೊನ್ನಾವರದ ರಾಷ್ಟ್ರಪ್ರಶಸ್ತಿ ಪುರಸ್ಕೃ ತ ಉಪನ್ಯಾಸಕ,ವಾಗ್ಮಿ ಕೈರನ್ ರ ಏಕೈಕ ಪುತ್ರರಾಗಿದ್ದ ಸುದೀಪ್ ನಿನ್ನೆ ಧಾರವಾಡದಲ್ಲಿ ಮೃತರಾಗಿದ್ದು ಅವರ ಕೋಣೆಯಲ್ಲಿ ಸೆನಿಟೈಸರ್ ಮತ್ತು ಕಫ ಸಿರಪ್ ಬಾಟಲ್ ಗಳಿದ್ದವೆಂದು ಮಾದ್ಯಮಗಳು ವರದಿ ಮಾಡಿದ್ದು ಮದ್ಯದ ಬದಲು ಸೆನಿಟೈಸರ್ ಮತ್ತು ಸಿರಪ್ ಕುಡಿದು ಅನಾಹುತ ಮಾಡಿಕೊಂಡಿರಬಹುದೆಂದು ಸಂಶಯಿಸಿವೆ.

ಸಂಶೋಧನಾ ವಿದ್ಯಾರ್ಥಿಯ ಈ ಅಕಾಲಿಕ ಸಾವು ಅನೇಕರ ದಿಗ್ಭ್ರಮೆಗೆ ಕಾರಣವಾಗಿದೆ. ಕಠಿಣ ಲಾಕ್‍ಔಟ್ ನಿಯಮದಿಂದಾಗಿ ಕುಟುಂಬದಿಂದ ದೂರ ಉಳಿದಿದ್ದ ಈ ವಿದ್ಯಾರ್ಥಿಯ ಸಾವಿಗೆ ಸರ್ಕಾರದ ಅಜಾಗರೂಕತೆ,ದಿಢೀರ್ ಲಾಕ್‍ಔಟ್ ಕಾರಣ ಎನ್ನುವ ಆರೋಪಗಳೂ ವ್ಯಕ್ತವಾಗಿವೆ.

ಸುದ್ದಿಯಾಗದ ಸುದ್ದಿಗಳ
ಪತ್ರಕರ್ತರಿಗೆ ಕೋವಿಡ್-
ಶನಿವಾರ ದೃಢಪಟ್ಟ ವಾಹಿನಿಯೊಂದರ ಕ್ಯಾಮರಾಮನ್‍ನ ಕರೋನಾ ಸೋಂಕು ಪ್ರಕರಣದ ನಂತರ ಅವರ ಸಂಪರ್ಕಕ್ಕೆ ಬಂದ 40 ಕ್ಕೂ ಹೆಚ್ಚು ಜನರನ್ನು ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಿರುವ ವಿಚಾರ ಈಗ ಚರ್ಚೆಯ ವಿಷಯವಾಗಿದೆ. ಒಬ್ಬಕ್ಯಾಮರಾಮನ್ ಜೊತೆಗೆ ಕೆಲವು ಪತ್ರಕರ್ತರು ಸೇರಿ ಸುಮಾರು 40 ಜನರ ಕ್ವಾರಂಟೈನ್ ವಿಚಾರ ಮಾಧ್ಯಮಗಳಲ್ಲೂ ಸುದ್ದಿಯಾಗದಿರುವುದು ಆಶ್ಚರ್ಯವನ್ನುಂಟುಮಾಡಿದೆ. ಟಿ.ಆರ್.ಪಿ., ಹಣ,ಕೀರ್ತಿಗಾಗಿ ಸುದ್ದಿಮಾಡಿ ಗೆದ್ದ ಪತ್ರಕರ್ತರು ಕೋವಿಡ್ ವಿಚಾರದಲ್ಲಿ ಸೋತಂತಾಗಿದೆ.ಈ ವಿಚಾರ ಸುದ್ದಿಮಾಡುವ ವಿಷಯದಲ್ಲಿ ಕೂಡಾ ಸೋತಿರುವ ಪತ್ರಕರ್ತರು ಮಾಧ್ಯಮ ಸಂಹಿತೆ ಉಲ್ಲಂಘಿಸಿದಂತಾಗಿದೆ.


ಶಿರಸಿಯಲ್ಲಿ ಕಾಳಜಿಯಿಂದ ಗಮನ ಸೆಳೆದ ವೈದ್ಯೆ- ಕರೋನಾ ವಿಚಾರದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದವರಲ್ಲಿ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದ್ದಾರೆ. ಅವರಿಗೆ ಸರ್ಕಾರ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ ಎನ್ನುವ ಆರೋಪದ ನಡುವೆ ಶಿರಸಿಯ ಆಯುಷ್ ವೈದ್ಯೆ ಡಾ.ಪೂರ್ಣಿಮಾ ತಮ್ಮ ಹಣದಲ್ಲಿ ತಾಲೂಕಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಛತ್ರಿ ಮತ್ತು ದಿನಬಳಕೆ ವಸ್ತುಗಳನ್ನು ಕೊಡುವ ಮೂಲಕ ಪ್ರಶಂಸನೀಯ ಕೆಲಸಮಾಡಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *