“ಕುಹೂ ಕುಹೂ”

(ಮಕ್ಕಳಿಗಾಗಿ ಕವಿತಾ ವಾಚನ)

ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ.

'Kids now spend 30 minutes more everyday on digital screens'

ಧಾರವಾಡ: ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ. ಇಂಥ ಸಮಯದಲ್ಲಿ ನಮ್ಮ ಕವಿಗಳು ತಾವಿರುವ ಸ್ಥಳದಿಂದಲೇ ತಮ್ಮ ರಚನೆಯ ಮಕ್ಕಳ ಕವಿತೆಗಳನ್ನು ವಾಚನ ಮಾಡಿ ಮಕ್ಕಳ ಮನ ರಂಜಿಸಲು ನೋಡಿದ್ದಾರೆ.

ನವೋದಯ, ನಂತರದ ನಮ್ಮ ಶಿಕ್ಷಕ ಸಮುದಾಯದ ಹಂಬಲದಲ್ಲಿ ಹರಿಯುತ್ತ ಬಂದಿರುವ ಮಕ್ಕಳ ಕಾವ್ಯ ಹೊಸಗಾಲದಲ್ಲಿ ಸಾಕಷ್ಟು ಹೊಸ ತುಡಿತಗಳಿಂದ,  ವಿಭಿನ್ನ ದೃಷ್ಟಿಕೋನದ ಹಿನ್ನೆಲೆಯಲ್ಲಿ,  ವಿರಳವಾಗಿಯಾದರೂ ಮೂಡಿಬರುತ್ತಲೇ
ಇದೆ. ಅದರ ಒಂದು ಝಲಕು ಕಾಣಿಸುವ ಬಯಕೆಯ ಫಲವೇ ಈ “ಕೂಹೂ ಕೂಹೂ”.

ಇಳಿ ವಯಸ್ಸಿನಲ್ಲಿಯೂ  ಉತ್ಸಾಹದಿಂದ ತಮ್ಮ ರಚನೆಯ  ಮಕ್ಕಳ ಕವನ ವಾಚನದ ಮೂಲಕ “ಕುಹೂ ಕುಹೂ” ವೀಡಿಯೊ ಸಂಪಾದನೆಯನ್ನು ನಾಡೋಜ ಡಾ.ಚೆನ್ನವೀರ ಕಣವಿ ಅವರು ತಮ್ಮ  ಮನೆ ಚೆಂಬೆಳೆಕಿನಲ್ಲಿ ಬಿಡುಗಡೆಗೊಳಿಸಿದರು.
ನಾಡಿನ ವಿವಿಧ ಭಾಗಗಳಿಂದ ಸುಮಾರು ಇಪ್ಪತ್ತೊಂದು ಕವಿಗಳು ಭಾಗಿಯಾಗಿದ್ದು, ಇದರ ಸಂಪಾದನೆಯನ್ನು ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಮತ್ತು ಮಕ್ಕಳ ಕವಿ ರಾಜಶೇಖರ ಕುಕ್ಕುಂದಾ ಅವರು
ಮಾಡಿದ್ದಾರೆ.

ಭಾಗಿಯಾದ ಕವಿಗಳು:
ಎಚ್.ಎಸ್.ವೆಂಕಟೇಶಮೂರ್ತಿ,ಬೆಂಗಳೂರು
ಎನ್. ಶ್ರೀನಿವಾಸ ಉಡುಪ, ಬೆಂಗಳೂರು
ಕೆ.ವಿ.ತಿರುಮಲೇಶ್, ಹೈದ್ರಾಬಾದ್
ಎನ್.ಆರ್.ನಾಯಕ, ಹೊನ್ನಾವರ
ಚಿಂತಾಮಣಿ ಕೊಡ್ಲೆಕೆರೆ, ಬೆಂಗಳೂರು
ಟಿ.ಎಸ್.ನಾಗರಾಜ ಶೆಟ್ಟಿ, ತಿಪಟೂರು
ಎಚ್.ಡುಂಡಿರಾಜ್, ಬೆಂಗಳೂರು
ಆನಂದ ಪಾಟೀಲ, ಧಾರವಾಡ
ರಾಜಶೇಖರ ಕುಕ್ಕುಂದಾ, ಬಾಗಲಕೋಟೆ
ಕೃಷ್ಣಮೂರ್ತಿ ಬಿಳಿಗೆರೆ, ತಿಪಟೂರು
ರಾಧೇಶ ತೋಳ್ಪಾಡಿ ಎಸ್., ಬಂಟ್ವಾಳ
ತಮ್ಮಣ್ಣ ಬೀಗಾರ, ಸಿದ್ದಾಪುರ
ಭಾಗೀರಥಿ ಹೆಗಡೆ, ಶಿರಸಿ
ನಾಗರಾಜ ವಸ್ತಾರೆ, ಬೆಂಗಳೂರು
ಚಂದ್ರಗೌಡ ಕುಲಕರ್ಣಿ, ತಾಳೀಕೋಟೆ
ವಿಜಯಶ್ರೀ ಹಾಲಾಡಿ, ಮೂಡಬಿದ್ರೆ
ವಿನಾಯಕ ರಾ. ಕಮತದ, ಗದಗ
ಛಾಯಾ ಭಗವತಿ, ಬೆಂಗಳೂರು
ಹುಣಸೂರು ಮಾದುಪ್ರಸಾದ್, ಮೈಸೂರು
ಸುರೇಶ ಕಂಬಳಿ, ಕೊಪ್ಪಳ
ಲಲಿತಾ ಕೆ. ಹೊಸಪ್ಯಾಟಿ, ಹುನಗುಂದ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *