ಕೊರೋನಾ : ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯಸರ್ಕಾರ

ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. 

CM_BSY_Meeting_witth_Minister

ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. 

ಇನ್ಮುಂದೆ ಮೃತದೇಹಗಳನ್ನು ರಾಜ್ಯದಲ್ಲಿ ಸಾಗಿಸಲು ಅವಕಾಶ ಇರುವುದಿಲ್ಲ, ಹೊರ ರಾಜ್ಯಗಳಲ್ಲಿ ಮೃತಪಟ್ಟ ವರ ದೇಹಗಳನ್ನೂ ರಾಜ್ಯಕ್ಕೆ ತರುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಜೊತೆಗೆ ಬೇರೆ ಬೇರೆ ದೇಶ ಹಾಗೂ ರಾಜ್ಯಗಳಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಅನ್ನೋ ಬಗ್ಗೆಯೂ ಸರ್ಕಾರ ಸೂಚಿಸಿದೆ. 

ಕೇಂದ್ರ ಸರ್ಕಾರದ ಒಂದೇ ಮಾತರಂ ಹಾಗೂ ಬೇರೆ ರಾಜ್ಯಗಳಿಂದ ಬರಲು ಮೂರನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಅವಕಾಶ ಕೊಡಲಾಗಿದೆ. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುವವರಿಗೆ,ಅನಿವಾರ್ಯ ಸಂದರ್ಭಗಳಲ್ಲಿ ಮೃತದೇಹಗಳನ್ನು ತರುವವರಿಗೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಷರತ್ತುಗಳನ್ನು ಪಾಲಿಸಲು ಒಪ್ಪಿಕೊಳ್ಳುವವರಿಗೆ ಮಾತ್ರ ಅನುಮತಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆನ್‌ಲೈನ್‌ ನೋಂದಣಿ ಖಡ್ಡಾಯ : ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. ಹೀಗಾಗಿ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಲೇಬೇಕು. ರಾಜ್ಯಕ್ಕೆ ಬರುವವರು‌ ಕಡ್ಡಾಯವಾಗಿ ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಿಕ್ಕಿಹಾಕಿ ಕೊಂಡಿರುವವರಾಗಿರಬೇಕು. ಎಲ್ಲಿಗೆ ಬರುತ್ತೇವೆ ಮತ್ತು ಎಂದು ಬರುತ್ತೇವೆ ಅನ್ನೋದನ್ನ ನೋಂದಣಿಯಲ್ಲಿ ತಿಳಿಸಬೇಕು ಎಂದು ಸೂಚಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *