ಹೊಸ ಮಾರ್ಗಸೂಚಿ: ಕೊವಿಡ್-19 ರೋಗಿಗಳ ಹೋಮ್ ಕ್ವಾರಂಟೈನ್ 17 ದಿನಕ್ಕೆ ಅಂತ್ಯ

ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಕೇಂದ್ರ ಸರ್ಕಾರ ಸೋಮವಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರೋಗ ಲಕ್ಷಣಗಳು ಅಥವಾ ಕೊಡಿವ್-19 ಪರೀಕ್ಷೆಯ ದಿನಾಂಕದಿಂದ 17 ದಿನಗಳ ನಂತರ ಹೋಮ್ ಕ್ವಾರಂಟೈನ್ ಕೊನೆಗೊಳಿಸಬಹುದು ಮತ್ತು ಮತ್ತೆ ಕೊವಿಡ್-19 ಪರೀಕ್ಷಿಸದೆ 10 ದಿನಗಳವರೆಗೆ ಜ್ವರವಿಲ್ಲದಿದ್ದರೆ ಹೋಮ್ ಕ್ವಾರಂಟೈನ್ ನಿಂದ ಹೊರ ಬರಬಹುದು ಎಂದು ಹೇಳಿದೆ.

stay-home1

ನವದೆಹಲಿ: ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಕೇಂದ್ರ ಸರ್ಕಾರ ಸೋಮವಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರೋಗ ಲಕ್ಷಣಗಳು ಅಥವಾ ಕೊಡಿವ್-19 ಪರೀಕ್ಷೆಯ ದಿನಾಂಕದಿಂದ 17 ದಿನಗಳ ನಂತರ ಹೋಮ್ ಕ್ವಾರಂಟೈನ್ ಕೊನೆಗೊಳಿಸಬಹುದು ಮತ್ತು ಮತ್ತೆ ಕೊವಿಡ್-19 ಪರೀಕ್ಷಿಸದೆ 10 ದಿನಗಳವರೆಗೆ ಜ್ವರವಿಲ್ಲದಿದ್ದರೆ ಹೋಮ್ ಕ್ವಾರಂಟೈನ್ ನಿಂದ ಹೊರ ಬರಬಹುದು ಎಂದು ಹೇಳಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಇಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,  ಪೂರ್ವ-ರೋಗಲಕ್ಷಣ ಅಥವಾ ತುಂಬಾ ಸೌಮ್ಯವಾದ ರೋಗ ಲಕ್ಷಣಗಳನ್ನು ಹೊಂದಿರುವವರು, ಕುಟುಂಬದ ಇತರ ಸದಸ್ಯರೊಂದಿಗೆ ಸಂಪರ್ಕವನ್ನು ತಪ್ಪಿಸಲು ತಮ್ಮ ನಿವಾಸದಲ್ಲಿ ಅಗತ್ಯವಾದ ಸ್ವಯಂ-ಪ್ರತ್ಯೇಕತೆಯ ಸೌಲಭ್ಯವನ್ನು ಹೊಂದಿದ್ದರೆ ಮನೆಯ ಪ್ರತ್ಯೇಕತೆಯನ್ನು ಆರಿಸಿಕೊಳ್ಳಬಹುದು ಎಂದು ಸ್ಪಷ್ಪಪಡಿಸಿದೆ.

ವೈದ್ಯಕೀಯ ಅಧಿಕಾರಿಯಿಂದ ರೋಗಿಯನ್ನು ಪ್ರಾಯೋಗಿಕವಾಗಿ ಅತ್ಯಂತ ಸೌಮ್ಯವಾದ ಪ್ರಕರಣ ಅಥವಾ ರೋಗಲಕ್ಷಣದ ಪೂರ್ವದ ಪ್ರಕರಣ ಎಂದು ಘೋಷಿಸಬೇಕು ಮತ್ತು ಕಣ್ಗಾವಲು ತಂಡಗಳು ಮುಂದಿನ ಅನುಸರಣೆಗೆ ನಿಯಮಿತವಾಗಿ ಅವರ ಆರೋಗ್ಯ ಸ್ಥಿತಿಯನ್ನು ಜಿಲ್ಲಾ ಕಣ್ಗಾವಲು ಅಧಿಕಾರಿಗೆ ತಿಳಿಸಬೇಕು.

“ಹೋಮ್ ಕ್ವಾರಂಟೈನ್ ಅಡಿಯಲ್ಲಿರುವ ರೋಗಿಯು ರೋಗಲಕ್ಷಣಗಳು ಪ್ರಾರಂಭವಾದ 17 ದಿನಗಳ ನಂತರ ಮತ್ತು 10 ದಿನಗಳವರೆಗೆ ಜ್ವರವಿಲ್ಲದ ನಂತರ ಮನೆಯ ಪ್ರತ್ಯೇಕತೆಯನ್ನು ಕೊನೆಗೊಳಿಸಬಹುದು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಸೂರಜ್ ರೇವಣ್ಣ ಹಾಸನ: ಅಸಹಜ ಲೈಂಗಿಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *