ಒಂದೇ ದಿನ 99 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆ. ಉ.ಕ. ದಲ್ಲಿ 9 ಹೊಸ ಪ್ರಕರಣ

ರಾಜ್ಯಕ್ಕೆ ಕೊರೋನಾಘಾತ- ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಲ್ಲಿ ಕೂಡ ಸೋಂಕು ದೃಢಪಟ್ಟಿದೆ. ಇದರಲ್ಲಿ ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಲ್ಲಿ ಕೂಡ ಸೋಂಕು ದೃಢಪಟ್ಟಿದೆ. ಇದರಲ್ಲಿ ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಲ್ಲಿ ಕೂಡ ಸೋಂಕು ದೃಢಪಟ್ಟಿದೆ. ಇದರಲ್ಲಿ ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. 

ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಲ್ಲಿ ಕೂಡ ಸೋಂಕು ದೃಢಪಟ್ಟಿದೆ. ಇದರಲ್ಲಿ ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. 

Diplomat from Philippines first known coronavirus case at U.N. in New York

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.

ಇಂದು ಬೆಳಗ್ಗೆ 84 ಹಾಗೂ ಸಂಜೆ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ಇಲ್ಲಿಯವರೆಗೆ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಮಂಡ್ಯದಲ್ಲಿ 17 ಹಾಗೂ ಬೆಂಗಳೂರು ನಗರದಲ್ಲಿ 24 ಪ್ರಕರಣಗಳು ವರದಿಯಾಗಿವೆ. 

ಹಾಸನದಲ್ಲಿ 4, ರಾಯಚೂರಿನಲ್ಲಿ 6, ಬೆಂಗಳೂರು ನಗರದಲ್ಲಿ 24, ಕೊಪ್ಪಳದಲ್ಲಿ 3, ವಿಜಯಪುರದಲ್ಲಿ 5, ಗದಗದಲ್ಲಿ 5, ಮೈಸೂರಿನಲ್ಲಿ 1, ಬಳ್ಳಾರಿಯಲ್ಲಿ 1, ದಾವಣಗೆರೆಯಲ್ಲಿ 1, ದಕ್ಷಿಣ ಕನ್ನಡ 2, ಯಾದಗಿರಿಯಲ್ಲಿ 5, ಬೀದರ್ ನಲ್ಲಿ 1, ಕಲಬುರಗಿಯಲ್ಲಿ 10, ಉತ್ತರ ಕನ್ನಡದಲ್ಲಿ 9, ಮಂಡ್ಯದಲ್ಲಿ 17, ಕೊಡಗಿನಲ್ಲಿ 1, ಬೆಳಗಾವಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಲ್ಲಿ ಕೂಡ ಸೋಂಕು ದೃಢಪಟ್ಟಿದೆ. ಇದರಲ್ಲಿ ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *