mundgekere & 4 places will be heritage centers-ಶಿರಸಿ ಮುಂಡಗೆಕೆರೆ ಸೇರಿ ಪಾರಂಪರಿಕ ತಾಣಗಳಿಗೆ 5 ಸ್ಥಳಗಳ ಸೇರ್ಪಡೆಗೆ ಸಿದ್ಧತೆ

ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. 

One of the hillocks of Ramanagara

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. 

ಉತ್ತರ ಕನ್ನಡದ ಶಿರಸಿಯ ಸೋಂದಾ ಬಳಿ ಇರುವ ಮುಂಡಿಗೆಕೆರೆ ಸಣ್ಣ ಸರೋವರವಾಗಿದ್ದು, ಈ ಪ್ರದೇಶವನ್ನು ಪಾರಂಪರಿಕ ತಾಣ ಎಂದು ಗುರುತಿಸಲು ಸ್ಥಳೀಯ ಪಂಚಾಯತ್ ನಲ್ಲಿ 3 ತಿಂಗಳ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಈಗಾಗಲೇ ಈ ಪ್ರದೇಶವನ್ನು ಪಕ್ಷಿಧಾಮ ಎಂದು ಗುರುತಿಸಲಾಗಿದ್ದು, ಇದೇ ಸರಣಿಯಲ್ಲಿ ಇನ್ನೂ 10 ಸರೋವರಗಳನ್ನು ರಕ್ಷಿಸಲು ಮಂಡಳಿ ನಿರ್ಧರಿಸಿದೆ.  

ಜೀವವೈವಿಧ್ಯ ಮಂಡಳಿಯ ಸದಸ್ಯರು ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ, ರಾಮನಗರ, ಚಿಕ್ಕಮಗಳೂರಿನ ಗುಡ್ಡಗಳನ್ನು ಪಾರಂಪರಿಕ ತಾಣಗಳಿಗೆ ಸೇರಿಸಲು ಕ್ರಮ ಕೈಗೊಂಡಿದ್ದಾರೆ. 

ಬೋರ್ಡ್ ನ ಅಧ್ಯಕ್ಷ ಅನಂತ್ ಹೆಗ್ಡೆ ಈ ಬಗ್ಗೆ ಮಾತನಾಡಿದ್ದು, ಈ ಎಲ್ಲಾ ಪ್ರದೇಶಗಳನ್ನು ಪಾರಂಪರಿಕ ಸ್ಥಳಗಳನ್ನಾಗಿ ಘೋಷಿಸುವವರೆಗೂ ಸ್ಥಳೀಯ ಆಡಳಿತಕ್ಕೆ ಇವುಗಳ ರಕ್ಷಣೆಯ ಜವಾಬ್ದಾರಿಯನ್ನು ಹೊರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಶಿವಮೊಗ್ಗದ ಅಂಬರಗುಡ್ಡ, ಬೆಂಗಳೂರಿನ ಗಾಂಧಿ ಜಿಕೆವಿಕೆ, ದೇವನಹಳ್ಳಿಯ ನಲ್ಲೂರು ಹುಣಸೆ ತೋಪು, ಚಿಕ್ಕಮಗಳೂರಿನ ಹೊಗ್ರೆಕನ್ ಗಳನ್ನು ಈಗಾಗಲೇ ಪಾರಂಪರಿಕ ತಾಣಗಳನ್ನಾಗಿ ಘೋಷಣೆ ಮಾಡಲಾಗಿದೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *