ಉತ್ತರ ಕನ್ನಡ +03-03 ಬರೋಬ್ಬರಿ 99 ಅವರಲ್ಲಿ 85 ಗುಣಮುಖ

ಸಿದ್ಧಾಪುರ ತಾಲೂಕಿನ ಇಬ್ಬರು ಯುವತಿಯರು,ಮತ್ತೊಬ್ಬ ಕಾರವಾರದ ಮಹಿಳೆ ಸೇರಿ 3 ಜನ ಕರೋನಾ ಸೋಂಕಿತರು ಇಂದು ಗುಣಮುಖರಾಗಿ ಹೊರನಡೆಯುವ ಮೂಲಕ ಉತ್ತರಕನ್ನಡ ಜಿಲ್ಲೆಯ ಒಟ್ಟೂ 85 ಜನ ಕರೋನಾ ಸೋಂಕಿತರು ಗುಣಮುಖರಾಗಿ ಅವರವರ ಮನೆ ಸೇರಿದ್ದಾರೆ.


ಸಿದ್ಧಾಪುರ ತಾಲೂಕಿನ ಒಟ್ಟೂ5 ಜನ ಕರೋನಾ ಸೋಂಕಿತರಲ್ಲಿ 3 ಜನ ಗುಣಮುಖರಾಗಿ ಉಳಿದ ಇಬ್ಬರೂ ಅಪಾಯದಿಂದ ಪಾರಾಗಿರುವ ವರದಿ ಇದೆ.

ಇಂದು ಹಳಿಯಾಳ, ದಾಂಡೇಲಿಯ ಮೂರು ಜನರಲ್ಲಿ ಕರೋನಾ ದೃಢಪಡುವ ಮೂಲಕ ಜಿಲ್ಲೆಯ ಕರೋನಾ ಸೋಂಕಿತರ ಪ್ರಮಾಣಬರೋಬ್ಬರಿ99 ಆಗಿದೆ. ಈ 99 ರಲ್ಲಿ ಇಂದಿನವರೆಗೆ ಗುಣಮುಖರಾದವರ ಸಂಖ್ಯೆ 85 ಜಿಲ್ಲೆಯ 99 ಜನ ಕರೋನಾ ಸೋಂಕಿತರಲ್ಲಿ ಬಹುತೇಕರು ಹೊರದೇಶ, ಹೊರ ರಾಜ್ಯಗಳಿಂದ ಬಂದವರು ಮತ್ತು ಅವರ ನಿಕಟ ಸಂಪರ್ಕದಲ್ಲಿದ್ದವರು ಎನ್ನುವುದು ವಿಶೇಶ.

ಈ ಸಂಚೂರಿ ಸಮೀಪದ ಕರೋನಾ ಸೋಂಕಿತರಲ್ಲಿ ಶೇ.90 ಹೊರರಾಜ್ಯ-ಹೊರದೇಶಗಳಿಂದ ಬಂದವರಾಗಿರುವುದರಿಂದ ಈ ವರೆಗೂ ಉತ್ತರ ಕನ್ನಡ ಕರೋನಾ ಮಹಾಮಾರಿಯಿಂದ ಬಚಾವಾಗಿದೆ ಎನ್ನಲಡ್ಡಿಯಿಲ್ಲ.

(one more news)
….ಹಳ್ಳಿಗಾಡಿನ ನಿವೃತ್ತ ಶಿಕ್ಷಕಿಗೆ ಪ್ರಶಂಸೆಯ ಸುರಿಮಳೆ
ನಿಸ್ವಾರ್ಥ ಸೇವೆಯಿಂದ ವಿಶ್ರಾಂತ ಜೀವನದತ್ತ ಹೆಜ್ಜೆಯಿಟ್ಟ ವನಿತಾ ಮೇಡಮ್

ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ.. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾ ಮನೋಭಾವ, ನಿರಂತರ ಅಧ್ಯಯನಶೀಲ ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು. ಅಂತೆಯೇ ಇಲ್ಲೊಬ್ಬ ಶಿಕ್ಷಕಿ ಈ ಎಲ್ಲಾ ಅಗತ್ಯ ಗುಣಗಳ ಜೊತೆಯಲ್ಲಿ ಶಿಕ್ಷಕ ವೃತ್ತಿಯನ್ನೇ ತನ್ನ ಜೀವನದ ಅನನ್ಯ ಭಾಗವಾಗಿ ಸ್ವೀಕರಿಸಿ ಸಹೋದ್ಯೋಗಿಗಳನ್ನು ತನ್ನ ಕುಟುಂಬದ ಸದಸ್ಯರಂತೆ ಕಾಣುತ್ತಾ, ಶಾಲಾ ಮಕ್ಕಳನ್ನು ತನ್ನ ಸ್ವಂತ ಮಕ್ಕಳೋಪಾದಿಯಲ್ಲಿ ಉಪಚರಿಸುತ್ತಾ, ಊರ ಜನರೊಂದಿಗೆ ಉತ್ತಮ ಬಾಧವ್ಯ ಹೊಂದುವ ಮೂಲಕ ಅಜಾತ ಶತ್ರುವಿನ ರೀತಿಯಲ್ಲಿ ತೀರಾ ಗ್ರಾಮೀಣ ಭಾಗದ ಶಾಲೆಯಲ್ಲಿ 21 ವರ್ಷಗಳ ಕಾಲ ಸಾರ್ಥಕ ಸೇವೆಸಲ್ಲಿಸಿದ ಶಿಕ್ಷಕಿ ಸಿದ್ದಾಪುರ ತಾಲ್ಲೂಕಿನ ಹಳ್ಳಿಬೈಲ್ ಪ್ರೌಢಶಾಲೆಯ ವನಿತಾ ಟೀಚರ್. …….visit-samajamukhi.net

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *