corona -positive!ಕೊರೋನಾ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ, ರೋಗಿಯ ಜೀವ ಉಳಿಸಬಲ್ಲ ಔಷಧಿ ಲಭ್ಯ

ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ.

coronavirus

ಪ್ಯಾರಿಸ್: ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ.

ಅತ್ಯಂತ ಕಡಿಮೆ ಬೆಲೆಗೆ ಸಿಗುವ ʼಡೆಕ್ಸಮೆಥಾಸೊನ್ʼ(Dexamethasone) ಎಂಬ ಔಷಧಿಯನ್ನು ಕೊವಿಡ್‌-19 ನಿಂದ ಬಳಲುತ್ತಿರುವ ರೋಗಿಗೆ ನೀಡಿದರೆ ಗುಣವಾಗುವ ಸಾಧ್ಯತೆ ಹೆಚ್ಚು ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ಹೇಳಿದೆ.

ಡೆಕ್ಸಮೆಥಾಸೊನ್ ನೀಡಿದ್ದರಿಂದ ಇಂಗ್ಲೆಂಡ್‌ನಲ್ಲಿ ಸಾವಿನ ದವಡೆಯಲ್ಲಿದ್ದ ಸುಮಾರು 5 ಸಾವಿರ ರೋಗಿಗಳನ್ನು ಪಾರುಮಾಡಲಾಗಿದೆ. 20 ರೋಗಿಗಳ ಪೈಕಿ 19 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಆದರೆ ಇತರೇ ರೋಗಗಳಿಂದಾಗಿ ಹೈ ರಿಸ್ಕ್‌ ನಲ್ಲಿರುವ ರೋಗಿಗಳಿಗೆ ವೆಂಟಿಲೇಟರ್‌ ಅಗತ್ಯವಿದೆ ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.

ಈ ತಂಡದಲ್ಲಿದ್ದ ಪ್ರೊ. ಪೀಟರ್‌ ಹಾರ್ಬಿ ಪ್ರತಿಕ್ರಿಯಿಸಿ, ಸದ್ಯ ಸಾವನ್ನು ತಪ್ಪಿಸಲು ಇರುವ ಏಕೈಕ ಔಷಧಿ ಇದು. ಈ ಡ್ರಗ್ಸ್‌ ಸಾವಿನ ಪ್ರಮಾಣವನ್ನು ಭಾರೀ ಸಂಖ್ಯೆಯಲ್ಲಿ ಕಡಿಮೆ ಮಾಡುತ್ತದೆ. ಕೊರೋನಾ ವೈರಸ್‌ ಲಸಿಕೆ ವಿಚಾರದಲ್ಲಿ ಇದೊಂದು ಮಹತ್ವದ ತಿರುವ ನೀಡಬಲ್ಲ ವಿಚಾರ ಎಂದು ಹೇಳಿದ್ದಾರೆ.

ನಾನು ಬಹಳ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಈ ಔಷಧಿಯಿಂದ ಖಂಡಿತವಾಗಿಯೂ ಲಾಭವಿದೆ. ಒಂದು ಡೆಕ್ಸಮೆಥಾಸೊನ್ ಗೆ 5 ಪೌಂಡ್‌(481. ರೂ.) ಖರ್ಚಾಗಬಹುದು. ಹೀಗಾಗಿ 10 ದಿನಗಳಿಗೆ 35 ಪೌಂಡ್‌(3,400 ರೂ.) ಆಗಬಹುದು. ಈ ಡ್ರಗ್ಸ್‌ ವಿಶ್ವದೆಲ್ಲೆಡೆ ಲಭ್ಯವಿದೆ. ವಿಶೇಷವಾಗಿ ಬಡ ರಾಷ್ಟ್ರಗಳಿಗೆ ಇದರಿಂದ ಬಹಳ ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *