

“ಅಪ್ಪ ತನಗಾಗಿ ಹೆಣ್ಣು ಹುಡುಕಲು ಹೋದಾಗ ಮಗನಿಗೆ ಮದುವೆ ಆಯಿತು” ಎನ್ನುವ ಗಾದೆ ತಮಗೂ ಅನ್ವಯವಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರು: “ಅಪ್ಪ ತನಗಾಗಿ ಹೆಣ್ಣು ಹುಡುಕಲು ಹೋದಾಗ ಮಗನಿಗೆ ಮದುವೆ ಆಯಿತು” ಎನ್ನುವ ಗಾದೆ ತಮಗೂ ಅನ್ವಯವಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಮಾರ್ಮಿಕವಾಗಿ ಹೇಳಿದ್ದಾರೆ.

ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ತಮಗೆ ಅವಕಾಶ ಸಿಗಲಿಲ್ಲ. ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ಲಭಿಸಿತು. ರಾಜ್ಯಸಭೆಗೆ ಟಿಕೆಟ್ ಕೇಳಲು ಹೋದ ತಮಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ದೊರೆತಿದೆ ಎನ್ನುವುದಕ್ಕೆ ಈ ಗಾದೆಯನ್ನು ಉಲ್ಲೇಖಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಬಗ್ಗೆ ನಿರೀಕ್ಷೆಯಿರಲಿಲ್ಲ. ಆದರೂ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದೆ. ಖರ್ಗೆಯವರಿಗಾಗಿ ನಾನು ರಾಜ್ಯಸಭೆ ಸ್ಥಾನ ತ್ಯಾಗಮಾಡಿಲ್ಲ. ಹೈಕಮಾಂಡ್ ತೆಗೆದುಕೊಂಡ ತೀರ್ಮಾನಕ್ಕೆ ಬದ್ಧನಾಗಿದ್ದೇ ಎಂದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
