

ಮಲೆನಾಡಿನ ರುಚಿಕರ ಹಲಸಿನ ಹಣ್ಣು ತಿನ್ನಲು ನಾಡಿಗೆ ಬಂದು ನಾಯಿಗಳಿಗೆ ಬಲಿಯಾದ ಜಿಂಕೆಯ ಸಾವು ಶಿರಸಿ ಸಾಲೆಕೊಪ್ಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಸಾಲೆಕೊಪ್ಪಕ್ಕೆ ಹಲಸಿನ ಹಣ್ಣು ತಿನ್ನಲು ಬಂದ ಜಿಂಕೆ ಗ್ರಾಮದ ಸಿಂಹಗಳ ಬಾಯಿಗೆ ಸಿಲುಕಿ ಮೃತಪಟ್ಟಿದೆ. ಅರಣ್ಯ ಇಲಾಖೆ ಈ ಜಿಂಕೆಯ ಅಂತ್ಯ ಸಂಸ್ಕಾರವನ್ನು ಇಂದು ನಡೆಸಿದೆ

(ಈ ವಾರದ ಬೇಡಿಕೆ)
ಸಿದ್ಧಾಪುರ ಇಂದು-
ಸಿದ್ದಾಪುರ: ಕೊರೋನಾ ಸಂದರ್ಭದಲ್ಲಿ ಲಾಕ್ಡೌನ್ ನಿಂದಾಗಿ ಅನೇಕ ಕಾರ್ಮಿಕರು ಕೆಲಸವಿಲ್ಲದೆಜೀವನ ನಿರ್ವಹಣೆ, ಕುಟುಂಬ ನಿರ್ವಹಣೆ ಮಾಡುವುದು ಕಷ್ಟ ಸಾಧ್ಯವಾಗಿದ್ದ ಸಮಯದಲ್ಲಿ ಟೈಲರ್ಗಳು ಸಹ ತೊಂದರೆಯಲ್ಲಿ ಸಿಲುಕಿದ್ದರು. ಅಂತೆಯೇಇತ್ತೀಚಿಗೆ ಟೈಲರ್ಗಳಿಗೆ ಕಾರ್ಮಿಕಇಲಾಖೆಯಿಂದ ದಿನ ನಿತ್ಯದಆಹಾರ ಸಾಮಗ್ರಿಗಳ ಕಿಟ್ಟ್ ವಿತರಿಸಲಾಯಿತು.
ಈ ಅನುಕೂಲ ಪಡೆದ ಟೈಲರ್ ಗಳು ‘ನಮ್ಮನ್ನು ಗುರುತಿಸಿ ಕಿಟ್ಟ್ ವಿತರಸಿ ನಮ್ಮ ಕಷ್ಟಕ್ಕೆ ಸ್ಪಂದಿಸಿದ ಇಲಾಖೆಗೆ, ಜನಪ್ರತಿನಿಧಿಗಳಿಗೆ ಕೃತಜ್ಞತೆ ಎಂದು ತಾಲೂಕಾಟೈಲರ್ ಅಸೋಸಿಯೆಷನ್ ಅಧ್ಯಕ್ಷಅಣ್ಣಪ್ಪ ನಾಯ್ಕ ಹಣಜಿಬೈಲ್, ಪ್ರಧಾನ ಕಾರ್ಯದರ್ಶಿ ಎಚ್.ಟಿ.ವಾಸುಕಡಕೇರಿಅಭಿನಂದನೆ ಸಲ್ಲಿಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
