

ರಾಜ್ಯದಲ್ಲಿ ಮೊದಲ ಹಂತದಲ್ಲೇ ಕರೋನಾ ಸೋಂಕಿತರಿಂದಕುಖ್ಯಾತವಾಗಿದ್ದ ಉತ್ತರ ಕನ್ನಡ ಜಿಲ್ಲೆ ಈ ವಾರದ ಕರೋನಾ ನಾಗಾಲೋಟಕ್ಕೆ ಬೆಚ್ಚಿಬಿದ್ದಿದೆ.

ಕಳೆದ ಎರಡು ತಿಂಗಳಲ್ಲಿ ನೂರರ ಲೆಕ್ಕದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ಕೋವಿಡ್ ಸೋಕಿತರ ಸಂಖ್ಯೆ ಈ ತಿಂಗಳಲ್ಲಿ ನೂರನ್ನು ದಾಟಿ ಈಗ 230 ರ ಗಡಿಯಲ್ಲಿದೆ! ಇದೇ ವಾರ ರವಿವಾರ,ಸೋಮವಾರ, ಮಂಗಳವಾರಗಳ ಮೂರು ದಿವಸಗಳಲ್ಲಿ ಕರೋನಾ ಸೋಂಕಿತರ ಸಂಖ್ಯೆ 70 ರ ದೊಡ್ಡ ಸಂಖ್ಯೆಯನ್ನು ದಾಟಿದೆ.
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ದೇಶಕ್ಕೆ ದೇಶವೇ ಈ ಕರೋನಾ ಕಾಟಕ್ಕೆ ಬಲಿಯಾಗಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ 80 ಕೋಟಿ ಬಡ ಭಾರತೀಯರಿಗೆ ನವೆಂಬರ್ ವರೆಗೆ ಉಚಿತ, ನಿಗದಿತ, ನಿಯಮಿತ ಆಹಾರಧಾನ್ಯ ವಿತರಿಸುವುದಾಗಿ ಘೋಶಿಸಿದ್ದಾರೆ. ಈ ಘೋಷಣೆ ಹಿಂದೆ ಮತ್ತೆ ಲಾಕ್ ಡೌನ್ ಸಾಧ್ಯತೆಯನ್ನು ಊಹಿಸುವಂತಾಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
