ಮತ್ತೆ ಸಿಕ್ಕ ಕಳ್ಳ,ಉತ್ತರ ಕನ್ನಡದಲ್ಲಿ ಮೊದಲ ಕರೋನಾ ಸಾವು

ಉತ್ತರಕನ್ನಡದಲ್ಲಿ ಇಂದು ಮೊದಲ ಕರೋನಾ ಸಾವು ಸಂಭವಿಸಿದ್ದು ಮಹಾರಾಷ್ಟ್ರದಿಂದ ಮರಳಿದ್ದ ಮಹಿಳೆಯೊಬ್ಬರಲ್ಲಿ ಕರೋನಾ ಇರುವುದು ಮರಣದ ನಂತರ ದೃಢಪಟ್ಟಿದೆ.

ಹೊನ್ನಾವರದ ದಂಪತಿಗಳಿಬ್ಬರಲ್ಲಿ ಪತಿ ಮಹಾರಾಷ್ಟ್ರದಲ್ಲಿ ನಿಧನ ಹೊಂದಿದ್ದರು. ಪತಿಯ ಮರಣದ ನಂತರ ಹುಟ್ಟೂರಿಗೆ ಮರಳುತಿದ್ದ ಮಹಿಳೆಯನ್ನು ಯಲ್ಲಾಪುರದಲ್ಲಿ ತಡೆದು ಕಾರಂಟೈನ್ ಮಾಡಲಾಗಿತ್ತು. ಈ ಮಹಿಳೆಯ ಗಂಟಲು ದ್ರವ ಪರೀಕ್ಷೆಯ ಮೊದಲ ಮಾದರಿಯಲ್ಲಿ ಕರೋನಾ ದೃಢಪಟ್ಟಿರಲಿಲ್ಲ. ಮಂಗಳವಾರ ನಿಧನರಾದ ಇವರ ಮರಣಾನಂತರದ ಮಾದರಿ ಪರೀಕ್ಷೆಯಲ್ಲಿ ಈ ಮಹಿಳೆಯಲ್ಲಿ ಕರೋನಾ ಸೋಂಕಿರುವುದು ದೃಢಪಟ್ಟಿದೆ.

ಶಿರಸಿ ಕಳ್ಳ ಮತ್ತೆ ಪರಾರಿಯಾಗಿ ಸಿಕ್ಕ-

ಶಿರಸಿಯಿಂದ ಕಾರವಾರಕ್ಕೆ ರವಾನೆಯಾಗಿದ್ದ ಕರೋನಾ ರೋಗಿ ಎರಡುದಿವಸಗಳ ಹಿಂದೆ ಪರಾರಿಯಾಗಿ ಸೆರೆಸಿಕ್ಕಂತೆ ಇಂದು ಮತ್ತೆ ತಲೆಮರೆಸಿಕೊಂಡು ಕಾರವಾರದ ಶಿರವಾಡದಲ್ಲಿ ಸೆರೆಸಿಕ್ಕಿದ್ದಾನೆ.

ಈ ಕರೋನಾ ರೋಗಿಯ ಹುಚ್ಚಾಟ ಮತ್ತು ಕರೋನಾದಿಂದಾದ ಮೊದಲ ಸಾವು ಇಂದಿನ ಬಹುಚರ್ಚೆಯ ವಿಷಯಗಳಾಗಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *