

ಇಂದು ರಾಜ್ಯದಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಸಂಚಲನ ಉಂಟುಮಾಡಿದೆ. ಕರೋನಾ ತೊಂದರೆ ಕಾಂಗ್ರೆಸ್ ಅವ್ಯವಸ್ಥೆ ಗಳಿಂದ ಬೇಸತ್ತ ಸಾಮಾನ್ಯ ಕಾರ್ಯಕರ್ತರು ಇಂದು ಬೂತ್ ಮಟ್ಟ,ವಾರ್ಡ್,ಪಂಚಾಯತ್ ಹಂತಗಳಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರ ಪದಗ್ರಹಣ ನೋಡಿ ಅಲ್ಲಲ್ಲಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಉತ್ಸಾಹ ವೃದ್ಧಿಸಿಕೊಂಡರು.



ಉತ್ತರಕನ್ನಡ ಜಿಲ್ಲೆಯಲ್ಲಿ 500 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ವೀಕ್ಷಿಸಿದವರು7676366666 ಈ ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಲು ಕಾಂಗ್ರೆಸ್ ಸೂಚಿಸಿದ ಮೇರೆಗೆ ಕೋಟ್ಯಾಂತರ ಜನರು ಮಿಸ್ಡ್ ಕಾಲ್ ಕೊಟ್ಟು ಪ್ರತಿಕ್ರೀಯಿಸಿದ ಮಾಹಿತಿ ನೀಡಲಾಗಿದೆ. ಸಿದ್ಧಾಪುರದಲ್ಲಿ ನಗರದ ಅನೇಕ ಕಡೆ, ಗ್ರಾಮೀಣ ಭಾಗಗಳಲ್ಲಿ ಕೆಲವೆಡೆ 2-3 ಗುಂಪುಗಳು ಪ್ರತ್ಯೇಕವಾಗಿಯೇ ಈ ಕಾರ್ಯಕ್ರಮ ವೀಕ್ಷಿಸಿ, ಸಿಹಿಹಂಚಿದ ಬಗ್ಗೆ ವರದಿಯಾಗಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
