ಭಟ್ಕಳದಿಂದ ಮಂಗಳೂರ ವರೆಗೆ ಕರೋನಾ ಭೀತಿ!

ಇಂದುದೃಢಪಟ್ಟ ಭಟ್ಕಳದ 11ಕೋವಿಡ್ ಪ್ರಕರಣಗಳು,ಈವರೆಗೆ ಗುಣಮುಖರಾದ ಉತ್ತರಕನ್ನಡದ 142 ಕರೋನಾ ರೋಗಿಗಳು,ಈಗ ಸಕ್ರೀಯ ಕೋವಿಡ್ ಪ್ರಕರಣಗಳಾಗಿರುವ 147 ಕೇಸುಗಳು ಇವು ಸಹಜವಾಗಿ ಕರಾವಳಿ, ಭಟ್ಕಳ ಮಂಗಳೂರುಗಳನ್ನು ಆತಂಕಕ್ಕೀಡುಮಾಡಿವೆ. ವಿಶೇಶವೆಂದರೆ….

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹರೀಶೆಯ ಮಂಗಳೂರಿನಲ್ಲಿ ಇಂದು ವ್ಯಕ್ತಿಯೊಬ್ಬರಲ್ಲಿ ಕರೋನಾ ದೃಢಟ್ಟಿದೆ. ಶಿರಸಿ-ಸಿದ್ಧಾಪುರಗಳೊಂದಿಗೆ ಹೆಚ್ಚಿನ ಸಂಪರ್ಕ,ಬಾಂಧವ್ಯ ಹೊಂದಿರುವ ಈ ಮಂಗಳೂರಿನ ಜನ ಈಗ ಭಯಪಡುವಂತಾಗಿದೆ. ಈ ಮಧ್ಯೆ ಹೊರಜಿಲ್ಲೆ, ಬೆಂಗಳೂರುಗಳಿಂದ ಸ್ವ ಊರಿಗೆ ಮರಳುತ್ತಿರುವ ಜನರಿಂದ ಈ ಭಾಗದ ಜನರು ಭಯಪಡುತ್ತಿರುವ ವಿದ್ಯಮಾನಗಳು ವರದಿಯಾಗುತ್ತಿವೆ.

ಹೊರ ದೇಶ, ಹೊರ ರಾಜ್ಯಗಳಿಂದ ಬಂದವರಿಂದ ಕರೋನಾ ವ್ಯಾಪಕವಾದ ಹಿನ್ನೆಲೆಯಲ್ಲಿ ಹೊರಪ್ರದೇಶಗಳಿಂದ ಬರುತ್ತಿರುವ ಜನರು ತಮ್ಮ ಸ್ವಂತ: ಊರು ಮೂಲಸ್ಥಾನಕ್ಕೆ ಬರುವ ಬಗ್ಗೆ ಕೂಡಾ ಸ್ಥಳೀಯರು ವಿರೋಧಿಸುವಂತಾಗುತ್ತಿರುವುದು ವಿಚಿತ್ರವಾಗಿದೆ.

ಸಿದ್ಧಾಪುರದ ಲಂಬಾಪುರದ ಬಳಿ ಮೃತ ತಂದೆಯನ್ನು ನೋಡಲು ಬಿಡದ ಜನರು, ಬಿಳಗಿಯಲ್ಲಿ ಇದೇ ಭಾಗದ ವ್ಯಕ್ತಿಯೊಬ್ಬನನ್ನು ಇಂಟರ್ ನೆಟ್ ಬಳಕೆಗೆ ಬಿಡದೆ ಮನೆಯನ್ನೇ ಖಾಲಿ ಮಾಡಿಸಿದ ಜನರು ಇವೆಲ್ಲಾ ಜನರಲ್ಲಿನ ತಿಳುವಳಿಕೆ ಕೊರತೆ ಮತ್ತು ಸ್ವಯಂ ಜಾಗೃತಿಯ ಉದಾಹರಣೆಗಳು. ಇವ್ಯಾವೂ ಅತಿಯಾಗದಂತೆ ಸ್ಥಳಿಯರಿಗೂ ತೊಂದರೆಯಾಗದಂತೆ ಪರ ಊರುಗಳಿಂದ ಬರುವವರು ಸ್ವಯಂ ನಿಯಂತ್ರಣ, ನಿಬಂಧನೆಗಳ ಶಿಸ್ತನ್ನು ಪಾಲಿಸುವುದು ಕೂಡಾ ಈ ಸಂಕಟದ ಕಾಲದ ಻ನಿವಾರ್ಯತೆಯಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *