

ಶಿರಸಿ ಮರಾಠಿಕೊಪ್ಪ ವಿಶಾಲನಗರದಲ್ಲಿ ವ್ಯಕ್ತಿ ಯೊಬ್ಬರಲ್ಲಿ ದೃಢಪಟ್ಟ ಕರೋನಾದಿಂದಾಗಿ ವಿಶಾಲನಗರ ಮತ್ತು ಖಾಸಗಿ ಆಸ್ಫತ್ರೆಯೊಂದನ್ನು ಶೀಲ್ಡ ಡೌನ್ ಮಾಡಲಾಗಿದೆ.

ಇಂದು ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೂರು ಜನರಲ್ಲಿ ಜೊಯಡಾ ಮತ್ತು ಶಿರಸಿಯ ತಲಾ ಒಬ್ಬರಲ್ಲಿ ಕೋವಿಡ್ ದೃಢಪಟ್ಟಿದೆ. ಇಂದಿನ 5 ಹೊಸ ಪ್ರಕರಣಗಳು ಸೇರಿ ಉತ್ತರಕನ್ನಡ ಜಿಲ್ಲೆಯಲ್ಲಿ ಒಟ್ಟೂ298 ಜನರಲ್ಲಿ ಕರೋನಾ ದೃಢಪಟ್ಟಿದೆ. ಇವರಲ್ಲಿ162 ಜನರು ಈಗಾಗಲೇ ಗುಣಮುಖರಾಗಿದ್ದಾರೆ.ಎರಡು ಜನ ಸಾವನ್ನಪ್ಪಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
