![](https://i0.wp.com/samajamukhi.net/wp-content/uploads/2020/03/sirsi-mt.jpg?resize=820%2C453&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರದ ವರೆಗೆ ಶೀಲ್ಡೌನ್ ಮಾಡಲಾಗಿದೆ. ದೇವಸ್ಥಾನದ ಎದುರಿನ ಮನೆಯ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಈ ಮುಂಜಾಗೃತೆ ವಹಿಸಲಾಗಿದೆ. ಈ ಪ್ರದೇಶದ ಕರೋನಾ ಸೋಂಕಿತ ವ್ಯಕ್ತಿ ಪ್ರತಿದಿನ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನಿಡುತಿದ್ದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ವಾರದ ವೆರೆಗೆ ದೇವಸ್ಥಾನ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
![](https://i0.wp.com/samajamukhi.net/wp-content/uploads/2020/07/sirsi05-1.jpg?resize=760%2C369&ssl=1)
ಕರೋನಾದಿಂದ ತತ್ತರಿಸಲಿದೆ ಮಲೆನಾಡು?
ಬೆಂಗಳೂರಿನಿಂದ ಬಂದವರ ಬಗ್ಗೆಯೂ ಜಾಗೃತೆ ವಹಿಸಿ
ಕರೋನಾ ವಾರದಿಂದ ವಾರಕ್ಕೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಈ ವರೆಗೆ 6.5 ಲಕ್ಷ ಕರೋನಾ ಪೀಡಿತರನ್ನು ಹೊಂದಿರುವ ಭಾರತಕ್ಕೆ ಕರೋನಾ ಸೋಂಕಿತರ ಸಂಖ್ಯೆಯ ಏರಿಕೆ ಕ್ರಮ ಭಾರವಾಗುವ ಅಪಾಯ ಸಮೀಪಿಸುವಂತಿದೆ. ಜುಲೈ 4 ರ ಶನಿವಾರ ಉತ್ತರಕನ್ನಡ ಜಿಲ್ಲೆಯಲ್ಲಿ 35 ಜನರಲ್ಲಿ, ಪಕ್ಕದ ಶಿವಮೊಗ್ಗ ಜಿಲ್ಲೆಯಲ್ಲಿ 25 ಜನರಲ್ಲಿ ಕರೋನಾ ಸೋಕು ದೃಢವಾಗುವ ಸಾಧ್ಯತೆ ನಿಚ್ಚಳವಾಗಿದೆ. ಈ ಮಾಹಿತಿಯ ಆಧಾರದಲ್ಲಿ ಮಳೆಯಿಂದ ತತ್ತರಿಸಲಿರುವ ಮಲೆನಾಡು, ಕರಾವಳಿಯನ್ನು ಕರೋನಾ ಕಾಡುವುದು ನಿಶ್ಚಿತವಾಗಿದೆ
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)