

ಕರೋನಾ ಹಿನ್ನೆಲೆಯಲ್ಲಿ ಮಧ್ಯಾಹ್ನದ 5 ಗಂಟೆಯವರೆಗೆ ಮಾತ್ರ ತೆರೆದಿರುತಿದ್ದ ಅಂಗಡಿಮುಂಗಟ್ಟುಗಳು ಜುಲೈ 13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಣೆಯಿಂದ ಮುಚ್ಚಲಿವೆ. ಸೋಮವಾರದಿಂದ ಒಂದು ವಾರದ ವರೆಗೆ ಸಿದ್ಧಾಪುರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ತೆರೆದಿರಲಿದ್ದು ನಂತರ ಮಧ್ಯಾಹ್ನ 2 ರಿಂದ ಮುಂಜಾನೆ 5 ವರೆಗೆ ಲಾಕ್ಡೌನ್ ಆಗಲಿವೆ ಎಂದು ನಿರ್ಣಯಿಸಲಾಗಿದೆ.


ಈ ಬಗ್ಗೆ ಸಾರ್ವಜನಿಕರು ತುರ್ತು ಸಭೆಯಲ್ಲಿ ನಿರ್ಣಯಿಸಿದ್ದು ಈ ಬಗೆಗಿನ ಕೆ.ಜಿ.ನಾಯ್ಕ ಹಣಜಿಬೈಲ್ ರ ಪ್ರಕಟಣೆಯನ್ನು ಸಮಾಜಮುಖಿ ಕನ್ನೆಶ್ #smajamukhi# youtube channel ನಲ್ಲಿ ನೋಡಬಹುದಾಗಿದೆ. link-https://www.youtube.com/watch?v=l_-DLfCeHQk

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
