

ದೇಶದ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಾಲಯದ ಸಿಬ್ಬಂದಿಗಳು, ಅವರ ಕುಟುಂಬಸ್ಥರು ಸೇರಿ 13 ಜನರೊಂದಿಗೆ ಕೆ.ಡಿ.ಸಿ.ಸಿ.ಬ್ಯಾಂಕಿನ ಕೆಲವರು, ವಿಶಾಲನಗರದ ಕೋವಿಡ್ ಸೋಂಕಿತನ ಸಂರ್ಕದಲ್ಲಿದ್ದವರು ಒಟ್ಟೂ 24 ಜನರಿಗೆ ಒಂದೇ ದಿನ ಕೋವಿಡ್ ದೃಢವಾಗುವ ಮೂಲಕ ಶಿರಸಿ ಬೆಚ್ಚಿಬಿದ್ದಿದೆ.


ಶಿರಸಿಯಲ್ಲಿ ಒಂದು ಸಾವನ್ನು ಅನುಸರಿಸಿ, ಮರಾಠಿಕೊಪ್ಪ ವಿಶಾಲನಗರ, ಸರ್ಕಾರಿ ಆಸ್ಫತ್ರೆ, ಮಾರಿಕಾಂಬಾ ದೇವಾಲಯ, ಕೆ.ಡಿ.ಸಿ.ಸಿ. ಬ್ಯಾಂಕ್ ಹೀಗೆ ಶಿರಸಿಯನ್ನು ಸುತ್ತುಹಾಕುತ್ತಿರುವ ಕರೋನಾ ಗೆ ಸಾಕ್ಷಾತ್ ಮಾರಿಕಾಂಬಾ ದೇವಾಲಯದ ಸಿಬ್ಬಂದಿಗಳು ಸೋಂಕಿತರಾಗಿರುವುದು ಆಶ್ಚರ್ಯ.
ಇಂದು ಶಿರಸಿಯ 24 ಪ್ರಕರಣಗಳೊಂದಿಗೆ ಉತ್ತರಕನ್ನಡ ಜಿಲ್ಲೆಯ ಒಟ್ಟೂ 39 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
