ಇಂದು ಉ.ಕ.70 @ಕರೋನಾ ಚರಿತ್ರೆ!

ಭಟ್ಕಳ,ಕುಮಟಾ ದಲ್ಲಿ ಮುಂದುವರಿದ ಕರೋನಾ ಹಾವಳಿ ಜೊತೆಗೆ ಉಡುಪಿಯಲ್ಲಿ ಮೃತರಾದ ಻಻ಅಂಕೋಲಾದ ಒಬ್ಬ ವ್ಯಕ್ತಿ ಸೇರಿ ಇಂದು ಉತ್ತರಕನ್ನಡದಲ್ಲಿ ಒಟ್ಟೂ 70 ಜನರಲ್ಲಿ ಕರೋನಾ ದೃಢಪಟ್ಟಂತಾಗಿದೆ.

ಸೋಮವಾರ ಪರೀಕ್ಷೆಗೊಳಗಾದ ಉತ್ತರಕನ್ನಡ ಜಿಲ್ಲೆಯ 700 ಮಾದರಿಗಳಲ್ಲಿ 29 ಜನರಲ್ಲಿ ಕರೋನಾ ದೃಢಪಟ್ಟಿತ್ತು. ಸೋಮವಾರದ ಆರೋಗ್ಯ ಇಲಾಖೆಯ ವರದಿಯಲ್ಲಿ 70 ರಷ್ಟು ಜನರ ಮಾದರಿಗಳಲ್ಲಿ ಕರೋನಾ ದೃಢವಾಗುವ ನಿರೀಕ್ಷೆ ಇತ್ತು. ಆದರೆ ನಿನ್ನೆ 29 ಜನರಲ್ಲಿ ಮಾತ್ರ ಕರೋನಾ ದೃಢಪಟ್ಟು ಉತ್ತರಕನ್ನಡ ಜಿಲ್ಲೆ ನಿಟ್ಟುಸಿರು ಬಿಟ್ಟಿತ್ತು.

ಇಂದು ಕೂಡಾಪರೀಕ್ಷಿಸಲ್ಟಟ್ಟು ಬಂದ ಮಾದರಿಗಳಲ್ಲಿ ಪ್ರತಿಶತ 10 ರಷ್ಟು ಜನರಲ್ಲಿ ಮಾತ್ರ ಕರೋನಾ ದೃಢವಾಗಿರುವ ಮಾಹಿತಿಇದೆ. ಈವರೆಗೆ ಉತ್ತರಕನ್ನಡ ಜಿಲ್ಲೆಯ ಒಟ್ಟೂ ಹತ್ತುಸಾವಿರದಷ್ಟು ಮಂದಿಗಳ ಮಾದರಿ ಪರೀಕ್ಷೆಗಳಲ್ಲಿ 600 ಕ್ಕಿಂತ ಹೆಚ್ಚು ಜನರಲ್ಲಿ ಕರೋನಾ ದೃಢವಾಗಿದೆ. ಈ ಆರು ನೂರಕ್ಕಿಂತ ಹೆಚ್ಚಿನ ಸೋಂಕಿತ ವ್ಯಕ್ತಿಗಳಲ್ಲಿ 6 ಜನರ ಮರಣವಾಗಿದೆ. ಪರೀಕ್ಷಿಸಲ್ಪಟ್ಟ ಹತ್ತುಸಾವಿರ ಜನರು, ಅವರಲ್ಲಿ 600 ಕ್ಕಿಂತ ಹೆಚ್ಚು ಜನರು ಸೋಂಕಿತರು, ಮರಣದ ಪ್ರಮಾಣ ಪ್ರತಿಶತ 1%.

ಸಮಾಧಾನಕ್ಕೆ ಈ ಅಂಕಿಸಂಖ್ಯೆಗಳು ಸಾಕು, ಆದರೆ ……………

15 ಲಕ್ಷ ಜನಸಂಖ್ಯೆಯಲ್ಲಿ ಹತ್ತುಸಾವಿರಕ್ಕಿಂತ ಹೆಚ್ಚು ಜನರ ಮಾದರಿ ಪರೀಕ್ಷೆ ನಡೆದು ಅವರಲ್ಲಿ 10% ಕ್ಕಿಂತ ಕಡಿಮೆ ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಇನ್ನುಳಿದ ಸರಿಸುಮಾರು 15 ಲಕ್ಷ ಜನಸಂಖ್ಯೆಯಲ್ಲಿ 14.5 ಲಕ್ಷಕ್ಕಿಂತ ಹೆಚ್ಚು ಜನರ ಗಂಟಲುದೃವ ಪರೀಕ್ಷೆ ನಡೆದಿಲ್ಲ.

ಇದು ರಾಜ್ಯ, ರಾಷ್ಟ್ರ ಮತ್ತು ಬಹುತೇಕ ವಿಶ್ವದ ಻ಅಂದಾಜು ಮಾದರಿ ಪರೀಕ್ಷೆಯ ಚರಿತ್ರೆ ಮತ್ತು ಗುಟ್ಟು. ಆರೋಗ್ಯವಂತ ಲಕ್ಷಾಂತರ ಜನರ ದೇಹ ಹೊಕ್ಕು ಅಲ್ಲೇ ಸತ್ತು ಹೋಗಿರಬಹುದಾದ ಕೋವಿಡ್ 19 ವೈರಸ್ ಪ್ರಮಾಣವೇ ಜನರನ್ನು ಹೊಕ್ಕು, ಲೆಕ್ಕಕ್ಕೆ ಸಿಕ್ಕು, ಕೆಲವರನ್ನು ಮುಗಿಸಿ ರುದ್ರನರ್ತನ ಮಾಡುತ್ತಿರುವ ವೈರಸ್ ಪ್ರಮಾಣಕ್ಕಿಂತ ಹೆಚ್ಚು ಎನ್ನುವುದು ವಾಸ್ತವ, ಸತ್ಯ, ಸಮಾಧಾನ ಎನ್ನುವುದು ಈ ಹೊತ್ತಿನ ವರ್ತಮಾನ!.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *