pu results of siddapur- ದ್ವಿತೀಯ ಪಿಯುಸಿ ಫಲಿತಾಂಶ : ಸಿದ್ದಾಪುರ ಸರಕಾರಿ ಕಾಲೇಜು & ನಾಣಿಕಟ್ಟಾ ಸಾಧನೆ

ಸಿದ್ದಾಪುರ. ತಾಲೂಕಿನ ಪಟ್ಟಣ ವ್ಯಾಪ್ತಿಯ ಸರಕಾರಿ ಪ.ಪೂ.ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 46 ವಿದ್ಯಾರ್ಥಿಗಳಲ್ಲಿ 2 ಉನ್ನತಶ್ರೇಣಿ( distinction), 22 ವಿದ್ಯಾರ್ಥಿಗಳು ಪ್ರಥಮ ದರ್ಜೆ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 2 ವಿದ್ಯಾರ್ಥಿ ಪಾಸ್ ದರ್ಜೆ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ 39 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ,10 ವಿದ್ಯಾರ್ಥಿಗಳು ದ್ವಿತೀಯ ಮತ್ತು 2 ವಿದ್ಯಾರ್ಥಿಗಳು ಪಾಸ್ ದರ್ಜೆಗಳಿಸಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 28 ವಿದ್ಯಾರ್ಥಿಗಳ ಪೈಕಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದಾಗಿ ಕಲಾ ವಿಭಾಗದಲ್ಲಿ ಶೇಕಡಾ 69.57, ವಾಣಿಜ್ಯ ವಿಭಾಗದಲ್ಲಿ ಶೇಕಡಾ 85.71 ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಕಾಲೇಜಿನ ಒಟ್ಟೂ ಫಲಿತಾಂಶ ಶೇಕಡಾ 83.21 ಆಗಿದೆ .
ಕಲಾವಿಭಾಗದಲ್ಲಿ ಜೀವನಾ ಎನ್ ನಾಯ್ಕ (89.5%),ಮಾನಸಾ ಎಂ ಮಡಿವಾಳ(87.83%),ಸುರೇಂದ್ರ ಆಯ್ ಮಡಿವಾಳ(84.83%) ವಾಣಿಜ್ಯ ವಿಭಾಗದಲ್ಲಿ ಶಶಿ ಅಣ್ಣಪ್ಪ ಗೌಡ (95.17%), ನಯನಾ ಆರ್ ನಾಯ್ಕ(90.5%), ಆದಿತ್ಯ ಆರ್ ನಾಯ್ಕ(87%) ಮತ್ತು ವಿಜ್ಞಾನ ವಿಭಾಗದಲ್ಲಿ ಕವಿತಾ ಶಂಕರ ಗೌಡ (87.50%), ಮದನ್ ಎಮ ನಾಯ್ಕ (85%),ರಾಕೇಶ ಎ ನಾಯ್ಕ(79.5%), ಅಂಕಗಳಿಸುವುದರೊಂದಿಗೆ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ನಾಣಿಕಟ್ಟಾ ಕಾಲೇಜಿನ ಉತ್ತಮ ಸಾಧನೆ
ಸಿದ್ದಾಪುರ. ತಾಲೂಕಿನ ನಾಣಿಕಟ್ಟಾ ಪ.ಪೂ.ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ ಮೂವರು ಉನ್ನತಶ್ರೇಣಿ(distinction), 21 ವಿದ್ಯಾರ್ಥಿಗಳು ಪ್ರಥಮ ದರ್ಜೆ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 1 ವಿದ್ಯಾರ್ಥಿ ಪಾಸ್ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 74 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ 51 ವಿದ್ಯಾರ್ಥಿಗಳು ಪ್ರಥಮಶ್ರೇಣಿಯಲ್ಲಿ ,8 ವಿದ್ಯಾರ್ಥಿಗಳು ದ್ವಿತೀಯ ಮತ್ತು 5 ವಿದ್ಯಾರ್ಥಿಗಳು ಪಾಸ್ ದರ್ಜೆಗಳಿಸಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 31 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದಾಗಿ ಕಲಾ ವಿಭಾಗದಲ್ಲಿ ಶೇಕಡಾ 81.39, ವಾಣಿಜ್ಯ ವಿಭಾಗದಲ್ಲಿ ಶೇಕಡಾ 97.29 ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡಾ 996.77 ಫಲಿತಾಂಶ ದಾಖಲಾಗಿದೆ. ಕಾಲೇಜಿನ ಒಟ್ಟೂ ಫಲಿತಾಂಶ ಶೇಕಡಾ 92.56 ಆಗಿದ್ದು ಉತ್ತಮ ಸಾಧನೆಯಾಗಿದೆ
ಕಲಾವಿಭಾಗದಲ್ಲಿ ಜುಬೇದಾ ಅಬ್ಬು ಸಾಬ (92.33%),ಭಾಸ್ಕರ ಅಣ್ಣಪ್ಪ ನಾಯ್ಕ(89.66%), ಚಿತ್ರಾ ವೆಂಕಟೇಶ ನಾಯ್ಕ(88.16%) ವಾಣಿಜ್ಯ ವಿಭಾಗದಲ್ಲಿ ಇಂಚರಾ ಆರ್ ಭಂಡಾರಿ (93%), ರಕ್ಷಿತಾ ಜಿ ನಾಯ್ಕ (92.16%), ನಿಶ್ಚಿತಾ ಪಿ ಭಂಡಾರಿ(91.83%) ಮತ್ತು ವಿಜ್ಞಾನ ವಿಭಾಗದಲ್ಲಿ ಮಧುರಾ ಮೋಹನ ನಾಯ್ಕ (93.83%), ಅಖಿಲಾಲಕ್ಷ್ಮಿ ರವೀಂದ್ರ ಹೆಗಡೆ (91.66%),ಕಾರ್ತಿಕ ಈರೇಶ ಮಡಿವಾಳ(91.33%), ಅಂಕಗಳಿಸುವುದರೊಂದಿಗೆ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೇವಿಕಾ ಮಂಜುನಾಥ ನಾಯ್ಕ (88.33%), ಸವಿತಾ ಒಕ್ಕಲಿಗ(88%), ಮಹಮ್ಮದ್ ಅಫ್ತಾಬ ಸಾಬ (85.5%), ನಾಗಶ್ರೀ ದಿನಕರ ನಾಯ್ಕ (85.16%) ಚೈತ್ರಾ ಪರಶುರಾಮ ನಾಯ್ಕ (85%), ವಿಜ್ಞಾನ ವಿಭಾಗದಲ್ಲಿ ಚಂದನ್ ಗಿರೀಶ ಗೌಡರ್ (90.33%), ಗಣೇಶ ಕಮಲಾಕರ ಮಡಿವಾಳ (90.33%), ಜಾನಕಿ ಕೆ.ಗೌಡ (88.83%), ಎಸ್. ತೇಜಕುಮಾರ (88.66%), ಯೋಗಿತಾ ಅಣ್ಣಪ್ಪ ನಾಯ್ಕ (86.83%), ಜ್ಯೋತಿ ಮಾರುತಿ ನಾಯ್ಕ (86.5%) ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *