

ನಿನ್ನೆ ಪ್ರಕಟವಾದ ಪಿ.ಯು.ಸಿ. ಫಲಿತಾಂಶದಲ್ಲಿ ಉತ್ತರ ಕನ್ನಡ ಮತ್ತು ಸಿದ್ಧಾಪುರದ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ.




ಬಿದ್ರಕಾನಿನ ಮಣ್ಣಿಕೊಪ್ಪದ ವಿದ್ಯಾರ್ಥಿನಿ ಅಖಿಲಾ ಹೆಗಡೆ ಪ್ರತಿಶತ 99 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ ಓದುತಿದ್ದ ಪ್ರೀಯಾಭಟ್ ರಾಜ್ಯಕ್ಕೆ 7 ನೇ ಸ್ಥಾನ ಪಡೆದಿದ್ದಾರೆ.
ಸಾಗರ ಸಿರವಂತೆ ಸರ್ಕಾರಿ ಪಿ.ಯು. ಕಾಲೇಜ್ ವಿದ್ಯಾರ್ಥಿನಿ ಮೇಘನಾ ನಾಯ್ಕ ಮನ್ಮನೆ ಕಾಲೇಜಿಗೆ ಮೊದಲ ಸ್ಥಾನ ಪಡೆದಿದ್ದಾಳೆ.
ಮೂಡಬಿದ್ರೆಯಲ್ಲಿ ಓದುತಿದ್ದ ಕೋಲಶಿರ್ಸಿಯ ಸಂದೇಶ್ ಕೊಠಾರಿ 97 % ಮಾಡಿ ಹೆಸರು ಮಾಡಿದ್ದಾನೆ. ಈತ ಶಿಕ್ಷಕಿ ಅಕ್ಕಮ್ಮ ಮತ್ತು ಹೊಸೂರು ಬಂಕೇಶ್ವರ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಲೋಕೇಶ್ ನಾಯ್ಕ ದಂಪತಿಗಳ ಪುತ್ರ ಇವರೊಂದಿಗೆ ಇನ್ನೂ ಅನೇಕರು ಹೆಚ್ಚಿನ ಅಂಕಗಳಿಸಿ ತಾಲೂಕಿಗೆ ಕೀರ್ತಿ ತಂದಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
