ott- crime,triller jamana- ಆನ್​ಲೈನ್​ ಪ್ಲಾಟ್’ಫಾರ್ಮ್’ಗೂ ಲಗ್ಗೆ ಇಡಲಿದೆ ‘ಶಿವಾಜಿ ಸೂರತ್ಕಲ್’

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. 

Ramesh Aravind

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. 

ಆಗಸ್ಟ್ 7 ರಂದು ಜೀ5 ನಲ್ಲಿ ಒಟಿಟಿ ಫಾರ್ಮ್ಯಾಟ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಆರಂಭದಲ್ಲಿ ಚಿತ್ರ ನಿರ್ಮಾಪಕರಾದ ಅನುಪ್ ಗೌಡ ಮತ್ತು ರೇಖಾ ಕೆ.ಎನ್ ಅವರು ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಚಿತ್ರಮಂದಿರಗಳಲ್ಲಿ ರಿರಿಲೀಸ್ ಮಾಡುವುದಾಗಿ ಹೇಳಿದ್ದರು. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಪದೇ ಪದೇ ಹೇರಲಾಗುತ್ತಿದ್ದು, ಚಿತ್ರಮಂದಿರಗಳು ಪುನರಾರಂಭಗೊಳ್ಳದ ಹಿನ್ನೆಲೆಯಲ್ಲಿ ಚಿತ್ರವನ್ನು ಆನ್’ಲೈನ್ ಪ್ಲಾಟ್’ಫಾರ್ಮ್ ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. 

ಶಿವಾಜಿ ಸೂರತ್ಕಲ್ ಸಿನಿಮಾ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿತ್ತು. ರಮೇಶ್ ಅರವಿಂದ್, ಆರೋಪಿ, ರಾಧಿಕಾ ನಾರಾಯಣ್, ಅವಿನಾಶ್ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಕ್ರೈಂ ಥ್ರಿಲ್ಲರ್ ಮೂವಿಯಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *