nk-dc-cauction-ಉ.ಕ. ದಲ್ಲಿ ಕೃತಕ ಪ್ರವಾಹದ ಭಯ, ನೆರೆಯಾಯ್ತು ಹೊರೆ

ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಪ್ರವಾಹ ಸಂಕಟದ ಸಂದರ್ಭ ಮತ್ತು ಮಳೆಯ ನಂತರ ಜಲಾಶಯಗಳಿಂದಾಗುವ ಕೃತಕ ನೆರೆ ಮತ್ತು ಅದರಿಂದಾಗುವ ಻ಅಪಾಯ, ತೊಂದರೆಗಳಿಗೆ ಸಂಬಂಧಿಸಿದವರೇ ಹೊಣೆ ಎಂದಿದ್ದಾರೆ.

ಕರಾವಳಿ, ಮಲೆನಾಡಿನಲ್ಲಿ ಈ ವಾರ ಮಳೆಯಿಂದಾಗಿ ಪ್ರವಾಹ, ಪುನರ್ವಸತಿ, ರಸ್ತೆ, ವಿದ್ಯುತ್ ತೊಂದರೆಗಳಾಗಿವೆ. ಕಳೆದ ವರ್ಷ,ಇ ದೇ ಮಳೆಯಲ್ಲಿ ಇದೇ ವಾರ ಪ್ರವಾಹವಾಗಿ ಈ ಭಾಗದ ಬದುಕು,ಜನಜೀವನ ಕೊಚ್ಚಿಹೋಗಿತ್ತು. ಕಳೆದ ವರ್ಷ ಈ ಶತಮಾನದ ಮಳೆ ಹೊಸ ಜನಾಂಗಕ್ಕೆ ಮಳೆ,ಪ್ರವಾಹದ ತೊಂದರೆ, ಭೀತಿಯನ್ನು ಪರಿಚಯಿಸಿತ್ತು.

ಈ ವರ್ಷ ಈ ಪ್ರಮಾಣದ ತೊಂದರೆಗಳಾಗಿಲ್ಲವಾದರೂ ಈ ವಾರದ ಮಳೆ ಹಿಂದಿನ ವರ್ಷದ ಈ ಮಳೆ, ಈ ವಾರದ ಸಂಕಟವನ್ನು ನೆನಪಿಸಿದೆ. ಉತ್ತರ ಕನ್ನಡ ಜಿಲ್ಲೆಯ 12 ತಾಲೂಕುಗಳನ್ನು ಸೇರಿ ನೆರೆ ಜಿಲ್ಲೆಗಳ ಸುಮಾರು ಮತ್ತೊಂದು ಡಜನ್ ತಾಲೂಕುಗಳಲ್ಲಿ ಈ ಮಳೆ, ನೆರೆಯ ತೊಂದರೆ ಬಹುತೇಕ ಮಳೆಗಾಲಗಳ ದುಸ್ವಪ್ನವಾಗಿದೆ.

ಮಳೆಯಿಂದ ನೆರೆ ಬರುವುದು, ಪ್ರವಾಹವಾಗುವುದು ಒಂದು ಸಮಸ್ಯೆಯಾದರೆ ಈ ಮಲೆನಾಡು,ಕರಾವಳಿ ಭಾಗದಲ್ಲಿ ಜಲಾಶಯ, ಜಲಾಗಾರಗಳ ಒಳಹರಿವು ಹೆಚ್ಚಾಗಿ ಕೃತಕ ನೆರೆ ಕೂಡಾ ಸಂಭವಿಸುತ್ತದೆ. ಕಡಿಮೆ ಮಳೆಯಾದರೆ ಜಲಾಶಯಗಳು ಭರ್ತಿಯಾಗುವುದಿಲ್ಲ ಆದರೆ ವಿಪರೀತ ಮಳೆಯಲ್ಲಿ ಜಲಾಶಯ, ಜಲಾಗಾರಗಳು ಯಾವಾಗ ತುಂಬುತ್ತವೆ ಎಂದು ನಿರ್ಧರಿಸುವುದು ಕಷ್ಟ. ಹಾಗಾಗಿ ಕೆ.ಪಿ.ಸಿ. ಮತ್ತು ಇತರ ಸಣ್ಣ, ಬೃಹತ್ ನೀರಾವರಿ ಇಲಾಖೆಗಳ ಜವಾಬ್ಧಾರಿಯ ಜಲಾಶಯಗಳು,ಜಲಾಗಾರಗಳು ತುಂಬಿ ಕೃತಕ ನೆರೆ ಸೃಷ್ಟಿಸುತ್ತವೆ. ಇದರಿಂದ ಕರಾವಳಿ ಭಾಗದ ಜನಜೀವನ ಮೂರಾಬಟ್ಟೆಯಾಗುತ್ತದೆ.

ಇಂಥ ಕೃತಕ ಪ್ರವಾಹದ ಬಗ್ಗೆ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಪ್ರವಾಹ ಸಂಕಟದ ಸಂದರ್ಭ ಮತ್ತು ಮಳೆಯ ನಂತರ ಜಲಾಶಯಗಳಿಂದಾಗುವ ಕೃತಕ ನೆರೆ ಮತ್ತು ಅದರಿಂದಾಗುವ ಻ಅಪಾಯ, ತೊಂದರೆಗಳಿಗೆ ಸಂಬಂಧಿಸಿದವರೇ ಹೊಣೆ ಎಂದಿದ್ದಾರೆ. ಈ ವಾರದ ಪ್ರವಾಹ ಮತ್ತು ಈ ತಿಂಗಳಲ್ಲಿ ಯಾವ ಗಳಿಗೆಯಲ್ಲೂ ಬರಬಹುದಾದ ಕೃತಕ ಪ್ರವಾಹದ ಬಗ್ಗೆ ಸ್ಥಳಿಯರೂ ಎಚ್ಚೆತ್ತುಕೊಳ್ಳಬೇಕಾದ ಻ಅವಶ್ಯಕತೆಯನ್ನು ಈ ವಿದ್ಯಮಾನ ಎತ್ತಿಹೇಳಿದೆ. ಅಂದಹಾಗೆ ಜಿಲ್ಲೆಯ ಜಲಾಶಯಗಳ ನಿರ್ವಹಣೆಯ ಜವಾಬ್ಧಾರಿಯ ಇಂಜಿನಿಯರ್ಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಈ ಸಕಾಲಿಕ ಎಚ್ಚರಿಕೆ ನೀಡಿದ್ದು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *