![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆ ಸಾಗರದ ವರೆಗೆ ಯಲ್ಲಾಪುರ ಶಿವಮೊಗ್ಗ ರಾಜ್ಯ ಹೆದ್ದಾರಿಯ ಕನಿಷ್ಠ 6 ಸೇತುವೆಗಳು ಸೇರಿದಂತೆ ಉ. ಕ. ಜಿಲ್ಲೆಯ ಒಂದು ಡಜನ್ ಸೇತುವೆಗಳು ನೀರಿನಿಂದ ಮುಳುಗಿ ಈ ಭಾಗದ ಸಂಚಾರ ವ್ಯವಸ್ಥೆ ಸ್ಥಗಿತ ಗೊಂಡಿರುವ ತೊಂದರೆ ವರದಿಯಾಗಿದೆ. ಈ ಭಾಗದ ಜನರು ಗಮನಿಸಿ ತೊಂದರೆಯಿಂದ ಪಾರಾಗಲು ಈ ಸೂಚನಾ ವರದಿ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)