flood update-kagodu visit-ವಾಟಗಾರಿನಲ್ಲಿ ಭತ್ತದ ಗದ್ದೆಗೆ ನುಗ್ಗಿದ ಹಳ್ಳ, ಕಲ್ಯಾಣಪುರ,ಗೋಳಗೋಡು ರಸ್ತೆ,ಭತ್ತದ ಗದ್ದೆಗಳೆಲ್ಲಾ ಜಲಾವೃತ್ತ ಮಂಡಗಳಲೆ, ಸುಳ್ಳೂರು,ಕಾಂದ್ಲೆ ಪ್ರವಾಹ ಪೀಡಿತ ಪ್ರದೇಶ ವೀಕ್ಷಿಸಿದ ಕಾಗೋಡು


ಮಲೆನಾಡಿನಲ್ಲಿ ಮುಂದುವರಿದ ಮಳೆ ಮಲೆನಾಡು-ಕರಾವಳಿ ಭಾಗಗಳಲ್ಲಿ ಪ್ರವಾಹ ಮುಂದುವರಿಸಿದೆ. ಕರಾವಳಿಭಾಗದಲ್ಲಿ ಕೆಲವೆಡೆ ಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರೆ ಈ ವಾರದ ಮಳೆ ಭತ್ತ-ಅಡಿಕೆ ಬೆಳೆಗಳಿಗೆ ಕಂಟಕವಾಗಿ ಪರಿಣಮಿಸಿದೆ. ಶಿರಸಿಯ ಮೊಗವಳ್ಳಿಯಲ್ಲಿ ವರದಾನದಿ ಪ್ರವಾಹ ನುಗ್ಗಿ ಅಲ್ಲಿಯ ಜನರು ಕಾಳಜಿ ಕೇಂದ್ರ ಸೇರಿದ್ದಾರೆ.
ಸಿದ್ಧಾಪುರದ ವಾಟಗಾರಿನ ಹೊಳೆ ಭತ್ತದ ಗದ್ದೆಗಳಿಗೆ ನುಗ್ಗಿ ನೂರಾರು ಎಕರೆ ಭತ್ತದ ಬೆಳೆ ನಾಶ ಮಾಡಿದೆ. ಪ್ರತಿವರ್ಷ ನೆರೆಬರುವ ಸಿದ್ಧಾಪುರದ ಅಕ್ಕುಂಜಿ ಭಾಗದಲ್ಲಿ ನೂರಾರು ಎಕರೆ ಜಲಾವೃತ್ತವಾಗಿದೆ. ಇಲ್ಲಿಯ ಗೋಳಗೋಡು-ಕಲ್ಯಾಣಪುರ ರಸ್ತೆ ನೀರಿನಲ್ಲಿ ಮುಳುಗಿ ಸಂಚಾರಕ್ಕೆ ವ್ಯತ್ತಯವಾಗಿದೆ.

ಕಾಗೋಡು ಭೇಟಿ-

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ,ಕಡಲಕೊರೆತದ ಸ್ಥಳಗಳಿಗೆ ಉ.ಕ. ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಪ್ರವಾಹ ಪ್ರದೇಶದ ಪರಿಶೀಲನೆ ನಡೆಸಿದ್ದಾರೆ.
90 ವರ್ಷಗಳ ಸಾಗರದ ಮಾಜಿ ಶಾಸಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇಂದು ಸಾಗರದ ಪ್ರವಾಹ ಪೀಡಿತ ಪ್ರದೇಶಗಳ ಭೇಟಿ ಮಾಡಿದರು.ಸಾವಿರಾರು ಎಕರೆ ಪ್ರದೇಶ ಜಲಾವೃತ್ತವಾಗಿರುವ ಮಂಡಗಳಲೆ, ಸುಳ್ಳೂರು, ಕಾಗೋಡು, ಯಲಕುಂದ್ಲಿ, ಹಿರೇನೆಲ್ಲೂರು, ಕಾಂದ್ಲೆಗಳ ಪರಿಸ್ಥಿತಿ ಅವಲೋಕಿಸಿದ ಅವರು ಈ ಜನರಿಗೆ ಸರ್ಕಾರ ನೆರವಾಗಬೇಕು ಎಂದು ಆಗ್ರಹಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *