carona: don’t worry-ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!

ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

Treating COVID-19 at home

ಬೆಂಗಳೂರು: ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

ಹೆದರಬೇಡಿ, ಕರೋನ ಬಗ್ಗು ಬಡಿಯಲು ಮನೆಯಲ್ಲೇ ಬಹಳ ಸರಳ ಮತ್ತು ಸುಲಭ ವಿಧಾನಗಳಿವೆ . ಕರೋನ ನಮ್ಮ ಮೇಲೆ ದಾಳಿ ಮಾಡಲು ಕನಿಷ್ಟ 5 ರಿಂದ 10 ದಿನಗಳು ಬೇಕು. ಹೆದರಬೇಡಿ ಬಗ್ಗುಬಡಿಯಲು ಮನೆಯಲ್ಲೇ ಫಸ್ಟ್ ಏಡ್ ಕಿಟ್ ಸಿದ್ದಪಡಿಸಿಕೊಳ್ಳಿ, ಕರೋನ ತಡೆಗಟ್ಟಿ.

ಕೊರೋನ ದ ಮೊದಲನೆಯ ಲಕ್ಷಣ ನೆಗಡಿ ಬಂದರೆ ಬಿಸಿ ನೀರಿಗೆ ಅವಿ ಮಾತ್ರೆಗಳನ್ನು ಹಾಕಿ ದಿನಕ್ಕೆ ಎರಡು, ಮೂರು ಬಾರಿ ಸ್ಟೀಮ್ ತೆಗೆದುಕೊಳ್ಳಿ. ಎರಡನೇ ಲಕ್ಷಣ ಗಂಟಲು ಕಿರಿಕಿರಿ ಸೋರುವಿಕೆ ಬಂದರೆ ಬಿಸಿ ನೀರಿಗೆ ಬೆಟಡೈನ್ ಹಾಕಿ ಎರಡು ಗಂಟೆಗೆ ಒಮ್ಮೆ ಚೆನ್ನಾಗಿ ಬಾಯಿ ಮುಕ್ಕಳಿಸಿ ಮತ್ತು ಹೆಚ್ಚು ಬಿಸಿ ನೀರು ಕುಡಿಯಿರಿ. ಮೂರನೇ ಲಕ್ಷಣ ಕೆಮ್ಮು, ಬಂದಾಗಲೂ ಬಿಸಿ ನೀರಿನಿಂದ ಬಾಯಿಮುಕ್ಕಳಿಸಿ ಹೆಚ್ಚಾಗಿ ಬಿಸಿ ನೀರು ಮತ್ತು ಬಿಸಿ ಆಹಾರವನ್ನು ತೆಗೆದುಕೊಳ್ಳಿ ಜೊತೆಗೆ ವಿಟಮಿನ್ ಸಿ, ಡಿ ಮಾತ್ರೆಗಳನ್ನು ಸೇವಿಸಬೇಕು. ಆಗಾಗ ಥರ್ಮಮೀಟರ್ ಇಟ್ಟುಕೊಂಡು ಜ್ವರ ಪರೀಕ್ಷೆ ಮಾಡಿಕೊಳ್ಳಬೇಕು ಮತ್ತು ಆಕ್ಸಿ ಮೀಟರ್ ಇಟ್ಟುಕೊಂಡು ಅಮ್ಲಜನಕದ ಪ್ರಮಾಣ 96 ಕ್ಕಿಂತ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಜ್ವರ ಬಂದರೆ ಡೋಲೋ ಮಾತ್ರೆ ತೆಗೆದುಕೊಳ್ಳಬೇಕು.

ಇಷ್ಟು ಮಾಡಿದರೆ ಸಾಕು ಕೊರೋನ ನಿಯಂತ್ರಣ ಮಾಡಬಹುದು ಮತ್ತು ಬೇರೆಯವರಿಗೆ ಸೋಂಕು ಹರಡದಂತೆ ತಡೆಯಬಹುದು. ವಿಕೋಪಕ್ಕೆ ಹೋಗುವ ಮುನ್ನ ನಮ್ಮ ಆರೋಗ್ಯ ನಮ್ಮ ಮೇಲಿದೆ. ಕೊರೋನಕ್ಕೆ ಹೆದರದೆ ಅದನ್ನು ಬಗ್ಗು ಬಡಿಯುವ ಸಂಕಲ್ಪ ಮಾಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಿದರೆ ನಾವು ಇದರಿಂದ ಬಹಳ ಸುಲಭವಾಗಿ ಪಾರಾಗಬಹುದು, ಬೇರೆಯವರಿಗೂ ಕೊರೋನ ಸೋಂಕು ಹಬ್ಬದಂತೆ ನೋಡಿಕೊಳ್ಳಬಹುದು. (kpc)

ಗಮನಿಸಿ- ಸರ್ಕಾರದ ನಿರ್ಧೇಶನದ ಮೇರೆಗೆ ಕರೋನಾ ಕವಚ ಪಾಲಿಸಿಗಳಿವೆ. ಅವು ನಿಮಗೆ ಕರೋನಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುತ್ತವೆ. ಸಂಪರ್ಕಿಸಿರಿ- 8277517164

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *