carona: don’t worry-ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!

ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

Treating COVID-19 at home

ಬೆಂಗಳೂರು: ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

ಹೆದರಬೇಡಿ, ಕರೋನ ಬಗ್ಗು ಬಡಿಯಲು ಮನೆಯಲ್ಲೇ ಬಹಳ ಸರಳ ಮತ್ತು ಸುಲಭ ವಿಧಾನಗಳಿವೆ . ಕರೋನ ನಮ್ಮ ಮೇಲೆ ದಾಳಿ ಮಾಡಲು ಕನಿಷ್ಟ 5 ರಿಂದ 10 ದಿನಗಳು ಬೇಕು. ಹೆದರಬೇಡಿ ಬಗ್ಗುಬಡಿಯಲು ಮನೆಯಲ್ಲೇ ಫಸ್ಟ್ ಏಡ್ ಕಿಟ್ ಸಿದ್ದಪಡಿಸಿಕೊಳ್ಳಿ, ಕರೋನ ತಡೆಗಟ್ಟಿ.

ಕೊರೋನ ದ ಮೊದಲನೆಯ ಲಕ್ಷಣ ನೆಗಡಿ ಬಂದರೆ ಬಿಸಿ ನೀರಿಗೆ ಅವಿ ಮಾತ್ರೆಗಳನ್ನು ಹಾಕಿ ದಿನಕ್ಕೆ ಎರಡು, ಮೂರು ಬಾರಿ ಸ್ಟೀಮ್ ತೆಗೆದುಕೊಳ್ಳಿ. ಎರಡನೇ ಲಕ್ಷಣ ಗಂಟಲು ಕಿರಿಕಿರಿ ಸೋರುವಿಕೆ ಬಂದರೆ ಬಿಸಿ ನೀರಿಗೆ ಬೆಟಡೈನ್ ಹಾಕಿ ಎರಡು ಗಂಟೆಗೆ ಒಮ್ಮೆ ಚೆನ್ನಾಗಿ ಬಾಯಿ ಮುಕ್ಕಳಿಸಿ ಮತ್ತು ಹೆಚ್ಚು ಬಿಸಿ ನೀರು ಕುಡಿಯಿರಿ. ಮೂರನೇ ಲಕ್ಷಣ ಕೆಮ್ಮು, ಬಂದಾಗಲೂ ಬಿಸಿ ನೀರಿನಿಂದ ಬಾಯಿಮುಕ್ಕಳಿಸಿ ಹೆಚ್ಚಾಗಿ ಬಿಸಿ ನೀರು ಮತ್ತು ಬಿಸಿ ಆಹಾರವನ್ನು ತೆಗೆದುಕೊಳ್ಳಿ ಜೊತೆಗೆ ವಿಟಮಿನ್ ಸಿ, ಡಿ ಮಾತ್ರೆಗಳನ್ನು ಸೇವಿಸಬೇಕು. ಆಗಾಗ ಥರ್ಮಮೀಟರ್ ಇಟ್ಟುಕೊಂಡು ಜ್ವರ ಪರೀಕ್ಷೆ ಮಾಡಿಕೊಳ್ಳಬೇಕು ಮತ್ತು ಆಕ್ಸಿ ಮೀಟರ್ ಇಟ್ಟುಕೊಂಡು ಅಮ್ಲಜನಕದ ಪ್ರಮಾಣ 96 ಕ್ಕಿಂತ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಜ್ವರ ಬಂದರೆ ಡೋಲೋ ಮಾತ್ರೆ ತೆಗೆದುಕೊಳ್ಳಬೇಕು.

ಇಷ್ಟು ಮಾಡಿದರೆ ಸಾಕು ಕೊರೋನ ನಿಯಂತ್ರಣ ಮಾಡಬಹುದು ಮತ್ತು ಬೇರೆಯವರಿಗೆ ಸೋಂಕು ಹರಡದಂತೆ ತಡೆಯಬಹುದು. ವಿಕೋಪಕ್ಕೆ ಹೋಗುವ ಮುನ್ನ ನಮ್ಮ ಆರೋಗ್ಯ ನಮ್ಮ ಮೇಲಿದೆ. ಕೊರೋನಕ್ಕೆ ಹೆದರದೆ ಅದನ್ನು ಬಗ್ಗು ಬಡಿಯುವ ಸಂಕಲ್ಪ ಮಾಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಿದರೆ ನಾವು ಇದರಿಂದ ಬಹಳ ಸುಲಭವಾಗಿ ಪಾರಾಗಬಹುದು, ಬೇರೆಯವರಿಗೂ ಕೊರೋನ ಸೋಂಕು ಹಬ್ಬದಂತೆ ನೋಡಿಕೊಳ್ಳಬಹುದು. (kpc)

ಗಮನಿಸಿ- ಸರ್ಕಾರದ ನಿರ್ಧೇಶನದ ಮೇರೆಗೆ ಕರೋನಾ ಕವಚ ಪಾಲಿಸಿಗಳಿವೆ. ಅವು ನಿಮಗೆ ಕರೋನಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುತ್ತವೆ. ಸಂಪರ್ಕಿಸಿರಿ- 8277517164

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *