carona: don’t worry-ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!

ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

Treating COVID-19 at home

ಬೆಂಗಳೂರು: ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

ಹೆದರಬೇಡಿ, ಕರೋನ ಬಗ್ಗು ಬಡಿಯಲು ಮನೆಯಲ್ಲೇ ಬಹಳ ಸರಳ ಮತ್ತು ಸುಲಭ ವಿಧಾನಗಳಿವೆ . ಕರೋನ ನಮ್ಮ ಮೇಲೆ ದಾಳಿ ಮಾಡಲು ಕನಿಷ್ಟ 5 ರಿಂದ 10 ದಿನಗಳು ಬೇಕು. ಹೆದರಬೇಡಿ ಬಗ್ಗುಬಡಿಯಲು ಮನೆಯಲ್ಲೇ ಫಸ್ಟ್ ಏಡ್ ಕಿಟ್ ಸಿದ್ದಪಡಿಸಿಕೊಳ್ಳಿ, ಕರೋನ ತಡೆಗಟ್ಟಿ.

ಕೊರೋನ ದ ಮೊದಲನೆಯ ಲಕ್ಷಣ ನೆಗಡಿ ಬಂದರೆ ಬಿಸಿ ನೀರಿಗೆ ಅವಿ ಮಾತ್ರೆಗಳನ್ನು ಹಾಕಿ ದಿನಕ್ಕೆ ಎರಡು, ಮೂರು ಬಾರಿ ಸ್ಟೀಮ್ ತೆಗೆದುಕೊಳ್ಳಿ. ಎರಡನೇ ಲಕ್ಷಣ ಗಂಟಲು ಕಿರಿಕಿರಿ ಸೋರುವಿಕೆ ಬಂದರೆ ಬಿಸಿ ನೀರಿಗೆ ಬೆಟಡೈನ್ ಹಾಕಿ ಎರಡು ಗಂಟೆಗೆ ಒಮ್ಮೆ ಚೆನ್ನಾಗಿ ಬಾಯಿ ಮುಕ್ಕಳಿಸಿ ಮತ್ತು ಹೆಚ್ಚು ಬಿಸಿ ನೀರು ಕುಡಿಯಿರಿ. ಮೂರನೇ ಲಕ್ಷಣ ಕೆಮ್ಮು, ಬಂದಾಗಲೂ ಬಿಸಿ ನೀರಿನಿಂದ ಬಾಯಿಮುಕ್ಕಳಿಸಿ ಹೆಚ್ಚಾಗಿ ಬಿಸಿ ನೀರು ಮತ್ತು ಬಿಸಿ ಆಹಾರವನ್ನು ತೆಗೆದುಕೊಳ್ಳಿ ಜೊತೆಗೆ ವಿಟಮಿನ್ ಸಿ, ಡಿ ಮಾತ್ರೆಗಳನ್ನು ಸೇವಿಸಬೇಕು. ಆಗಾಗ ಥರ್ಮಮೀಟರ್ ಇಟ್ಟುಕೊಂಡು ಜ್ವರ ಪರೀಕ್ಷೆ ಮಾಡಿಕೊಳ್ಳಬೇಕು ಮತ್ತು ಆಕ್ಸಿ ಮೀಟರ್ ಇಟ್ಟುಕೊಂಡು ಅಮ್ಲಜನಕದ ಪ್ರಮಾಣ 96 ಕ್ಕಿಂತ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಜ್ವರ ಬಂದರೆ ಡೋಲೋ ಮಾತ್ರೆ ತೆಗೆದುಕೊಳ್ಳಬೇಕು.

ಇಷ್ಟು ಮಾಡಿದರೆ ಸಾಕು ಕೊರೋನ ನಿಯಂತ್ರಣ ಮಾಡಬಹುದು ಮತ್ತು ಬೇರೆಯವರಿಗೆ ಸೋಂಕು ಹರಡದಂತೆ ತಡೆಯಬಹುದು. ವಿಕೋಪಕ್ಕೆ ಹೋಗುವ ಮುನ್ನ ನಮ್ಮ ಆರೋಗ್ಯ ನಮ್ಮ ಮೇಲಿದೆ. ಕೊರೋನಕ್ಕೆ ಹೆದರದೆ ಅದನ್ನು ಬಗ್ಗು ಬಡಿಯುವ ಸಂಕಲ್ಪ ಮಾಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಿದರೆ ನಾವು ಇದರಿಂದ ಬಹಳ ಸುಲಭವಾಗಿ ಪಾರಾಗಬಹುದು, ಬೇರೆಯವರಿಗೂ ಕೊರೋನ ಸೋಂಕು ಹಬ್ಬದಂತೆ ನೋಡಿಕೊಳ್ಳಬಹುದು. (kpc)

ಗಮನಿಸಿ- ಸರ್ಕಾರದ ನಿರ್ಧೇಶನದ ಮೇರೆಗೆ ಕರೋನಾ ಕವಚ ಪಾಲಿಸಿಗಳಿವೆ. ಅವು ನಿಮಗೆ ಕರೋನಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುತ್ತವೆ. ಸಂಪರ್ಕಿಸಿರಿ- 8277517164

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *