carona: don’t worry-ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!

ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

Treating COVID-19 at home

ಬೆಂಗಳೂರು: ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

ಹೆದರಬೇಡಿ, ಕರೋನ ಬಗ್ಗು ಬಡಿಯಲು ಮನೆಯಲ್ಲೇ ಬಹಳ ಸರಳ ಮತ್ತು ಸುಲಭ ವಿಧಾನಗಳಿವೆ . ಕರೋನ ನಮ್ಮ ಮೇಲೆ ದಾಳಿ ಮಾಡಲು ಕನಿಷ್ಟ 5 ರಿಂದ 10 ದಿನಗಳು ಬೇಕು. ಹೆದರಬೇಡಿ ಬಗ್ಗುಬಡಿಯಲು ಮನೆಯಲ್ಲೇ ಫಸ್ಟ್ ಏಡ್ ಕಿಟ್ ಸಿದ್ದಪಡಿಸಿಕೊಳ್ಳಿ, ಕರೋನ ತಡೆಗಟ್ಟಿ.

ಕೊರೋನ ದ ಮೊದಲನೆಯ ಲಕ್ಷಣ ನೆಗಡಿ ಬಂದರೆ ಬಿಸಿ ನೀರಿಗೆ ಅವಿ ಮಾತ್ರೆಗಳನ್ನು ಹಾಕಿ ದಿನಕ್ಕೆ ಎರಡು, ಮೂರು ಬಾರಿ ಸ್ಟೀಮ್ ತೆಗೆದುಕೊಳ್ಳಿ. ಎರಡನೇ ಲಕ್ಷಣ ಗಂಟಲು ಕಿರಿಕಿರಿ ಸೋರುವಿಕೆ ಬಂದರೆ ಬಿಸಿ ನೀರಿಗೆ ಬೆಟಡೈನ್ ಹಾಕಿ ಎರಡು ಗಂಟೆಗೆ ಒಮ್ಮೆ ಚೆನ್ನಾಗಿ ಬಾಯಿ ಮುಕ್ಕಳಿಸಿ ಮತ್ತು ಹೆಚ್ಚು ಬಿಸಿ ನೀರು ಕುಡಿಯಿರಿ. ಮೂರನೇ ಲಕ್ಷಣ ಕೆಮ್ಮು, ಬಂದಾಗಲೂ ಬಿಸಿ ನೀರಿನಿಂದ ಬಾಯಿಮುಕ್ಕಳಿಸಿ ಹೆಚ್ಚಾಗಿ ಬಿಸಿ ನೀರು ಮತ್ತು ಬಿಸಿ ಆಹಾರವನ್ನು ತೆಗೆದುಕೊಳ್ಳಿ ಜೊತೆಗೆ ವಿಟಮಿನ್ ಸಿ, ಡಿ ಮಾತ್ರೆಗಳನ್ನು ಸೇವಿಸಬೇಕು. ಆಗಾಗ ಥರ್ಮಮೀಟರ್ ಇಟ್ಟುಕೊಂಡು ಜ್ವರ ಪರೀಕ್ಷೆ ಮಾಡಿಕೊಳ್ಳಬೇಕು ಮತ್ತು ಆಕ್ಸಿ ಮೀಟರ್ ಇಟ್ಟುಕೊಂಡು ಅಮ್ಲಜನಕದ ಪ್ರಮಾಣ 96 ಕ್ಕಿಂತ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಜ್ವರ ಬಂದರೆ ಡೋಲೋ ಮಾತ್ರೆ ತೆಗೆದುಕೊಳ್ಳಬೇಕು.

ಇಷ್ಟು ಮಾಡಿದರೆ ಸಾಕು ಕೊರೋನ ನಿಯಂತ್ರಣ ಮಾಡಬಹುದು ಮತ್ತು ಬೇರೆಯವರಿಗೆ ಸೋಂಕು ಹರಡದಂತೆ ತಡೆಯಬಹುದು. ವಿಕೋಪಕ್ಕೆ ಹೋಗುವ ಮುನ್ನ ನಮ್ಮ ಆರೋಗ್ಯ ನಮ್ಮ ಮೇಲಿದೆ. ಕೊರೋನಕ್ಕೆ ಹೆದರದೆ ಅದನ್ನು ಬಗ್ಗು ಬಡಿಯುವ ಸಂಕಲ್ಪ ಮಾಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಿದರೆ ನಾವು ಇದರಿಂದ ಬಹಳ ಸುಲಭವಾಗಿ ಪಾರಾಗಬಹುದು, ಬೇರೆಯವರಿಗೂ ಕೊರೋನ ಸೋಂಕು ಹಬ್ಬದಂತೆ ನೋಡಿಕೊಳ್ಳಬಹುದು. (kpc)

ಗಮನಿಸಿ- ಸರ್ಕಾರದ ನಿರ್ಧೇಶನದ ಮೇರೆಗೆ ಕರೋನಾ ಕವಚ ಪಾಲಿಸಿಗಳಿವೆ. ಅವು ನಿಮಗೆ ಕರೋನಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುತ್ತವೆ. ಸಂಪರ್ಕಿಸಿರಿ- 8277517164

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *