ಎಂದೆಂದಿಗೂ ನನ್ನ ಬೆಂಬಲ ಭಾರತಕ್ಕೆ: ಗಂಡನ ಮುಂದೆ ಸೋಲದ ಸಾನಿಯಾ ಮಿರ್ಜಾ!

ಭಾರತದ ಅಗ್ರ ಮಹಿಳಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರೊಂದಿಗೆ ವಿವಾಹವಾಗಿದ್ದರು. ಟೆನಿಸ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಅತ್ಯುತ್ತಮ ಹೆಸರು ಮಾಡಿರುವ ಹೈದರಾಬಾದ್ ಆಟಗಾರ್ತಿ, ಮದುವೆಗೂ ಮುನ್ನ ಶೋಯೆಬ್ ಮಲ್ಲಿಕ್ ಅವರೊಂದಿಗೆ ಹೇಗೆ ಸಂಬಂಧ ಆರಂಭವಾಯಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ.

Shoaib Malik-Sania Mirza

ನವದೆಹಲಿ: ಭಾರತದ ಅಗ್ರ ಮಹಿಳಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರೊಂದಿಗೆ ವಿವಾಹವಾಗಿದ್ದರು. ಟೆನಿಸ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಅತ್ಯುತ್ತಮ ಹೆಸರು ಮಾಡಿರುವ ಹೈದರಾಬಾದ್ ಆಟಗಾರ್ತಿ, ಮದುವೆಗೂ ಮುನ್ನ ಶೋಯೆಬ್ ಮಲ್ಲಿಕ್ ಅವರೊಂದಿಗೆ ಹೇಗೆ ಸಂಬಂಧ ಆರಂಭವಾಯಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಸ್ಪೋರ್ಟ್ಸ್ ಕೀಡಾದ ಫೇಸ್ ಬುಕ್ ಲೈವ್ ಚಾಟ್ ನಲ್ಲಿ ಮಾತನಾಡಿದ ಸಾನಿಯಾ ಮಿರ್ಜಾ, ನಮ್ಮಿಬ್ಬರ ನಡುವಿನ ಸಂಬಂಧ ಬಹಳ ಮೋಜಿನಿಂದ ಕೂಡಿತ್ತು. ನಮ್ಮ ನಡುವೆ ಏನಾಯಿತು ಎಂಬುದನ್ನು ಮೊದಲ ಬಾರಿ ಜನರು ವೀಕ್ಷಿಸಿದ್ದರು ಮತ್ತು ನನಗಿಂತ ಅವರು ಹೆಚ್ಚು ಮಾತನಾಡುತ್ತಾರೆ ಎಂಬುದನ್ನು ಪ್ರತಿಯೊಬ್ಬರು ನೋಡಿದ್ದರು. ಇದು ಪ್ರಪಂಚದ ನಂಬಿಕೆಗೆ ವಿರುದ್ಧವಾಗಿತ್ತು ಎಂದು ಮಿರ್ಜಾ ಹೇಳಿದರು. 

ಇಬ್ಬರೂ ಆಯಾ ದೇಶಗಳನ್ನು ಪ್ರತಿನಿಧಿಸುವಲ್ಲಿ ಸಾಕಷ್ಟು ಹೆಮ್ಮೆ ಪಡುವ ಕ್ರೀಡಾಪಟುಗಳು. ಸಾನಿಯಾ ಅವರು ಮಲಿಕ್ ಅವರೊಂದಿಗೆ ಡೇಟಿಂಗ್ ಮಾಡುವಾಗ, ಭಾರತವನ್ನು ಬೆಂಬಲಿಸುವ ಬಗ್ಗೆ ಮಾತನಾಡುತ್ತಿದ್ದರು. 

ಕೆಲವು ಕಾರಣಗಳಿಂದ ಅವರು ಭಾರತದ ವಿರುದ್ಧ ಆಡುವುದನ್ನು ಇಷ್ಟಪಡುತ್ತಿದ್ದರು. ನಾವಿಬ್ಬರೂ ಡೇಟಿಂಗ್ ಮಾಡಿದಾಗಲೆಲ್ಲಾ ಈ ಬಗ್ಗೆ ಚರ್ಚೆ ನಡೆಸುತ್ತಿದ್ದೆವು. ಆ ವೇಳೆ ನಾನು ಯಾವಾಗಲೂ ಭಾರತ ತಂಡಕ್ಕೆ ಮಾತ್ರ ಬೆಂಬಲ ಸೂಚಿಸುತ್ತೇನೆ, ಇದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದು ಹೇಳುತ್ತಿದ್ದೆ. ನಂತರ ಅವರು ಮಾತನಾಡಿ, ‘ಭಾರತದ ವಿರುದ್ಧದ ನನ್ನ ದಾಖಲೆ ಅತ್ಯುತ್ತಮವಾಗಿದೆ ಎಂಬುದನ್ನು ನಿನಗೆ ಹೇಳಲು ಇಷ್ಟಪಡುತ್ತೇನೆ.’ ಶೋಯೆಬ್ ಮಲ್ಲಿಕ್ ಅವರ ದೀರ್ಘಕಾಲದ ವೃತ್ತಿ ಜೀವನ ಅದ್ಭುತವಾಗಿದೆ. ಈ ಬಗ್ಗೆ ಅವರ ಮೇಲೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಸಾನಿಯಾ ಮಿರ್ಜಾ ಹೇಳಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *