ಗೋಕರ್ಣ ವಿವಾದ – ರಾಮಚಂದ್ರಪುರ ಮಠಕ್ಕೆ ಗೆಲುವು,ವೈದಿಕರಿಗೆ ಹಿನ್ನೆಡೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ರಾಮಚಂದ್ರಪುರ ಮಠದ ಸುಪರ್ದಿಗೆ ಒಳಪಟ್ಟ ನಂತರ ಻ಅಲ್ಲಿ ಪೂಜೆ ಮತ್ತು ಭಕ್ತರಿಂದ ದೇಣಿಗೆ ಸ್ವೀಕರಿಸಲು ಕೋರಿ ಅನಂತ ಻ಅಡಿ ನೇತೃತ್ವದಲ್ಲಿ 24 ಜನರು ಕಾರವಾರದ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಻಻ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಗೋಕರ್ಣದ ದೇವಾಲಯ ರಾಮಚಂದ್ರಪುರ ಮಠಕ್ಕೆ ಹಸ್ಥಾಂತರವಾದ ನಂತರ ಻಻ಅಲ್ಲಿಯ ಸಾಂಪ್ರದಾಯಿಕ ವೈದಿಕರು ಪೂಜೆ ಮತ್ತು ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ರಾಮಚಂದ್ರಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿ ಆಕ್ಷೇಪಿಸಿ ಮೇನ್ಮನವಿ ಸಲ್ಲಿಸಿತ್ತು.

24 ಜನರ ಸಾಂಪ್ರದಾಯಿಕ ವೈದಿಕರ ತಂಡ ಕುಮಟಾ ಸಿವಿಲ್ ಹಿರಿಯ ನ್ಯಾಯಾಲಯದಲ್ಲಿ ದಾವೆ ಹೂಡಿ ತಮಗೆ ಪೂಜೆ ಮತ್ತು ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ನೀಡಬೇಕು ಮತ್ತು ಈ ಅರ್ಜಿಯ ತೀರ್ಪು ಬರುವವರೆಗೂ ತಮ್ಮ ಹಿಂದಿನ ಻಻ಅವಕಾಶ ಕ್ಕಾಗಿ ಮನವಿ ನೀಡಿತ್ತು. ಈ ಬಗ್ಗೆ ಆಡಳಿತ ಮಂಡಳಿ ಅಡ್ಡಿ ಪಡಿಸದಂತೆ ನಿರ್ಬಂಧಕಾಜ್ಞೆ ನೀಡಬೇಕೆಂದು ಹಕ್ಕು ಮಂಡಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿ ತೀರ್ಪು ನೀಡಲು ಉಚ್ಚನ್ಯಾಯಾಲಯದ ಧಾರವಾಡ ವಿಭಾಗೀಯ ಪೀಠ ಜಿಲ್ಲಾ ನ್ಯಾಯಾಲಯಕ್ಕೆ ಸೂಚಿಸಿತ್ತು.

ಈ ಬಗ್ಗೆ ಇಂದು ತೀರ್ಪು ಪ್ರಕಟಿಸಿರುವ ಏಕಸದಸ್ಯ ಪೀಠ ಹಿಂದೆ ಸ್ಥಳಿಯ ನ್ಯಾಯಾಲಯ ನೀಡಿದ್ದ ವೈದಿಕರ ಪೂಜೆ,ದಕ್ಷಿಣೆ ಸ್ವೀಕಾರದ ತಾತ್ಕಾಲಿಕ ಻ಅನುಮತಿಯನ್ನು ರದ್ದು ಮಾಡಿದೆ. ರಾಮಚಂದ್ರಪುರಮಠ ಮತ್ತು ಉಪಾದಿವಂತ ಮಂಡಳಿ ಪರವಾಗಿ ಈ ಹಿಂದಿನ ಸ್ಥಳೀಯ ನ್ಯಾಯಾಲಯಗಳ ಆದೇಶವನ್ನು ರದ್ದು ಮಾಡಿ ದೇವಾಲಯದ ಪೂಜೆ, ದಕ್ಷಣೆ ಸ್ವೀಕಾರ ಸೇರಿದಂತೆ ಎಲ್ಲಾ ಹಕ್ಕುಗಳೂ ಮಠ ಮತ್ತು ಉಪಾದಿವಂತ ಮಂಡಳಿಯ ಸ್ವಾಧೀನದ ಹಕ್ಕು ಎಂದು ಆದೇಶಿಸಿದೆ.

ಇದರಿಂದಾಗಿ ಗೋಕರ್ಣದ ಹಕ್ಕು, ಜವಾಬ್ಧಾರಿಗಳ ವಿಚಾರದಲ್ಲಿ ರಾಮಚಂದ್ರಪುರಮಠ ಮತ್ತು ಉಪಾದಿವಂತಮಂಡಳಿ ಬಿಟ್ಟು ಸಾಂಪ್ರದಾಯಿಕ ವೈದಿಕರಿಗೆ ಇಲ್ಲಿ ಯಾವ ಻಻ಅವಕಾಶವೂ ಇಲ್ಲ ಎಂದು ನ್ಯಾಯಾಲಯ ಸ್ಪಸ್ಟಪಡಿಸಿದಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *