ಸರ್ಕಾರದ ಸುಗ್ರಿವಾಜ್ಞೆಗಳ ವಿರುದ್ಧ ಜೆ.ಡಿ.ಎಸ್. ಮನವಿ, ಉಗ್ರ ಪ್ರತಿಭಟನೆಯ ಎಚ್ಚರಿಕೆ

ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಿದ ಜನವಿರೋಧಿ ಕಾಯಿದೆಗಳ ವಿರುದ್ಧ ಜಾತ್ಯಾತೀತ ಜನತಾದಳ ತನ್ನ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಕೇಂದ್ರ ತಾಲೂಕು ಕೇಂದ್ರಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಆಯಾ ಜಿಲ್ಲಾಧಿಕಾರಿಗಳು, ತಹಸಿಲ್ಧಾರರ ಮೂಲಕ ಮನವಿ ರವಾನಿಸಿರುವ ಪಕ್ಷ ಪ್ರಗತಿಪರ,ರೈತಪರ, ಕಾರ್ಮಿಕಪರ ಇದ್ದ ಕಾಯಿದೆಗಳನ್ನು ತಿದ್ದುಪಡಿ ಮಾಡಿ ರೈತರು, ಕಾರ್ಮಿಕರು, ಜನಸಾಮಾನ್ಯರಿಗೆ ಅನ್ಯಾಯವಾಗುವ ಅಂಶಗಳನ್ನು ಸೇರಿಸಿ ಕಾಯಿದೆಯ ಆಶಯಗಳಿಗೆ ವಿರುದ್ಧವಾದ ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಗಳನ್ನು ಹಿಂದೆ ಪಡೆಯುವ ಮೂಲಕ ರಾಜ್ಯದ ಜನಸಾಮಾನ್ಯರ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಪಕ್ಷ ಆಗ್ರಹಿಸಿ.

ಜೆ.ಡಿ.ಎಸ್. ಪರವಾಗಿ ಬರೆದ ಲಿಖಿತ ಮನವಿಯಲ್ಲಿ ಕರ್ನಾಟಕ ಭೂಸುಧಾರಣೆ ಸುಗ್ರಿವಾಜ್ಞೆ2020, ಕರ್ನಾಟಕ ಕೃಷಿ ಉತ್ಫನ್ನ ಮಾರುಕಟ್ಟೆ ಸಮೀತಿ ಸುಗ್ರಿವಾಜ್ಞೆ 2020, ಹಾಗೂ ಕಾರ್ಮಿಕ ಕಾಯಿದೆಗಳ ತಿದ್ದುಪಡಿ ಗಳನ್ನು ತಕ್ಷಣ ಹಿಂದೆ ಪಡೆಯಬೇಕು. ಈ ಬದಲಾವಣೆಗಳ ತಿದ್ದುಪಡಿ ವಿಧೇಯಕಗಳನ್ನು ಹಿಂದೆ ಪಡೆಯದಿದ್ದರೆ ರಾಜ್ಯ ಜಾತ್ಯಾತೀತ ಜನತಾದಳ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಈ ಬಗ್ಗೆ ರಾಜ್ಯಾದ್ಯಂತ ಮುಖ್ಯಮಂತ್ರಿಗಳಿಗೆ ನೀಡಲಾದ ಮನವಿಯನ್ನು ಸಿದ್ಧಾಪುರ ತಾಲೂಕಿನ ಜಾತ್ಯಾತೀತ ಜನತಾದಳದ ಮುಖಂಡರು ತಾಲೂಕಾಧ್ಯಕ್ಷ ಎಸ್.ಕೆ. ನಾಯ್ಕ ಮತ್ತು ಜಿಲ್ಲಾಧ್ಯಕ್ಷ ಬಿ.ಆರ್. ನಾಯ್ಕ ನೇತೃತ್ವದಲ್ಲಿ ತಹಿಸಿಲ್ಧಾರ ಮಂಜುಳಾಭಜಂತ್ರಿಯವರಿಗೆ ನೀಡಲಾಯಿತು. ಪ್ರೊ.ಎನ್.ಟಿ.ನಾಯ್ಕ, ಸತೀಶ್ ಹೆಗಡೆ ಬೈಲಳ್ಳಿ,ರಾಘು ಸೇರಿದಂತೆ ಕೆಲವು ಪ್ರಮುಖರು ಈ ಸಮಯದಲ್ಲಿ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *