ಕನ್ನಡಪರ ಸಂಘಟನೆಗಳಿಂದ ಮನವಿ- ಮಯೂರವರ್ಮ ಪ್ರತಿಮೆ ನಿರ್ಮಿಸಿ, ಶಿರಸಿ-ಸಿದ್ಧಾಪುರದ ತಲಾ ಒಂದೊಂದು ವೃತ್ತಗಳಿಗೆ ಮಯೂರವರ್ಮರ ಹೆಸರಿಡಿ

ಶಿರಸಿಯಲ್ಲಿ ಕನ್ನಡದ ಮೊದಲ ದೊರೆ ಮಯೂರವರ್ಮನ ಪ್ರತಿಮೆ ಸ್ಥಾಪನೆ ಮತ್ತು ಶಿರಸಿ-ಸಿದ್ಧಾಪುರಗಳಲ್ಲಿ ವೃತ್ತಗಳಿಗೆ ಮಯೂರವರ್ಮರ ಹೆಸರು ಇಡಬೇಕೆಂದು ಆಗ್ರಹಿಸಲು ಇಂದು ಶಿರಸಿಯಲ್ಲಿ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು.

ನಾನಾ ಕನ್ನಡಪರ ಸಂಘಟನೆಗಳು ಸೇರಿ ಶಿರಸಿಯಲ್ಲಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ ಻ಅರ್ಜಿಯಲ್ಲಿ ಕನ್ನಡದ ಮೊದಲ ದೊರೆ ರಾಜಾ ಮಯೂರವರ್ಮರ ಪ್ರತಿಮೆಯನ್ನು ಶಿರಸಿಯಲ್ಲಿ ಸ್ಥಾಪಿಸಬೇಕು ಮತ್ತು ಶಿರಸಿ-ಸಿದ್ಧಾಪುರಗಳ ತಲಾ ಒಂದೊಂದು ವೃತ್ತಕ್ಕೆ ರಾಜಾ ಮಯೂರವರ್ಮ ವೃತ್ತ ಎಂದು

ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಲಾಯಿತು.

ಶಿರಸಿ-ಸಿದ್ಧಾಪುರಗಳ ಪ್ರಮುಖ ಕನ್ನಡಪರ ಸಂಘಟನೆಗಳು ಕೆಲವು ಸ್ಥಳಿಯರೊಂದಿಗೆ ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದವು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *