eediga-deevaru meeting- ಸಮೂದಾಯ ಭವನ ನಿರ್ಮಾಣ,ಸಮಾಜದ ಹಿತ ಕಾಪಾಡಿದವರಿಗೆ ಗೌರವಿಸುವ ಕಾರ್ಯಕ್ಕೆ ಚಾಲನೆಗೆ ನಿರ್ಣಯ

ದೀವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವುದು, ದೀವರ ಹಿತ ಕಾಪಾಡುವ ಪಕ್ಷ,ವ್ಯಕ್ತಿ,ಸರ್ಕಾರದ ಬೆಂಬಲಕ್ಕೆ ನಿಲ್ಲುವುದು ಸೇರಿದಂತೆ ಕೆಲವು ಠರಾವುಗಳನ್ನು ಮಾಡಿ ಸಂಬಂಧಿಸಿದವರ ಗಮನಕ್ಕೆ ತರುವ ಮತ್ತು ಅದಕ್ಕೆ ಹಕ್ಕೊತ್ತಾಯ ಮಾಡುವ ನಿರ್ಣಯವನ್ನು ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘದ ವಿಶೇಶ ಸಭೆ ಅಂಗೀಕರಿಸಿದೆ.

ಇಂದು ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ನಡೆದ ಸಮಾಜದ ತುರ್ತು ಸಭೆಯಲ್ಲಿ ದೀವರು, ಈಡಿಗ ನಾಮಧಾರಿ ಅಭಿವೃದ್ಧಿ ಸಂಘದ ಯೋಜಿತ ಸಮೂದಾಯಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ವಿಶೇಶ ನಿಧಿಯಿಂದ ಮಂಜೂರಿಯಾದ 2 ಕೋಟಿ ರೂಪಾಯಿ ಅನುದಾನ ಬಳಕೆ, ಈ ಹಿಂದಿನ ಕಟ್ಟಡ ವಿಸ್ತರೀಕರಣ ಅದಕ್ಕೆ ಬೇಕಾದ ಅನುಕೂಲಗಳ ಕುರಿತು ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ನಾಮಧಾರಿ ಸಮೂದಾಯ ಭವನ ನಿರ್ಮಾಣ, ಅದಕ್ಕೆ ಸಹಕರಿಸಿದ ಜನಪ್ರತಿನಿಧಿಗಳು, ವ್ಯಕ್ತಿಗಳಿಗೆ ಕೃತಜ್ಞತೆ ಹೇಳಿ ಅವರಿಗೆ ಸಮಾಜದಿಂದ ಅಭಿನಂದಿಸಲು ತೀರ್ಮಾನಿಸಲಾಯಿತು.

ಹಿಂದೆ ಮಂಜೂರಿಯಾದ ಅನುದಾನದ ಹಣ ತಡೆಹಿಡಿದಿರುವುದು, ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷರನ್ನು ಬದಲಿಸಲು ಪರೋಕ್ಷ ಕಾರ್ಯಾಚರಣೆ ನಡೆಸುತ್ತಿರುವವರು ಸೇರಿದಂತೆ ಸಮಾಜದ ಹಿತ, ಸಮೂದಾಯದ ಮುಖಂಡರ ಹಿತ ಕಾಯದ ವ್ಯಕ್ತಿಗಳು,ಶಕ್ತಿಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲು ಸಭೆಯಲ್ಲಿ ಸೇರಿದ ಸಮಾಜದ ಸಂಘದ ಸದಸ್ಯರು ಒಕ್ಕೋರಲಿನ ಬೆಂಬಲ ನೀಡಿದರು.

ಶಿರಸಿ ಕ್ಷೇತ್ರದ ಶಾಸಕರು,ವಿಧಾನಸಭಾಧ್ಯಕ್ಷರ ಹೆಸರು ಹೇಳದೆ ಅನಿವಾರ್ಯ ಸಂದರ್ಭಗಳಲ್ಲೂ ಅವರ ಹೆಸರನ್ನು ಉಲ್ಲೇಖಿಸದೆ ನಾಮಧಾರಿ ಸಂಘದ ಸದಸ್ಯರು, ಮುಖಂಡರು ಜಿಲ್ಲೆಯ ಇತರ ಶಾಸಕರು, ಸಂಸದರು, ಜನಪ್ರತಿನಿಧಿಗಳು,ಅಧಿಕಾರಿಗಳ ಸಹಕಾರ ಸ್ಮರಿಸಿದ್ದು ಸ್ಥಳಿಯ ಶಾಸಕರ ಜಾತ್ಯಾಂಧತೆ,ಧರ್ಮಾಂಧತೆಯ ಫಲಶೃತಿ ಎನ್ನುವ ಚರ್ಚೆ ಪರೋಕ್ಷವಾಗಿ ನಡೆಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *