kirsida,s death note- ಕಿರ್ಸಿಡಾ ಬರೆದ ಸಾವಿನ ಮೊದಲ ಸತ್ಯದ ಪತ್ರ

ಸತ್ಯ ಎನ್ನುವುದಕ್ಕೆ ಇನ್ನೊಂದು ಪರ್ಯಾಯ ಪದವೆಂದರೆ ಅದು ಸಾವು ಮಾತ್ರ.

ವಿಶ್ವ ವಿಖ್ಯಾತ ಫ್ಯಾಸನ್ ಡಿಸೈನರ್ ಮತ್ತು ಬರಹಗಾರ್ತಿಯಾದ ಕಿರ್ಸಿಡಾ ರೋಡ್ರಿಗಸ್ ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…!📑

1) ವಿಶ್ವದಲ್ಲಿನ ಐಷಾರಾಮಿ ಕಾರುಗಳು ನನ್ನ ಮನೆಯಲ್ಲಿದೆ ಆದರೆ ನನ್ನ ಯಾತ್ರೆ ಮಾತ್ರ ವೀಲ್ ಚೈಯರ್’ನಲ್ಲಾಗಿದೆ..!

2) ನನ್ನ ಮನೆಯಲ್ಲಿ ಎಲ್ಲಾ ರೀತಿಯ ಬಟ್ಟೆಬರೆಗಳು ಮತ್ತು ಚಪ್ಪಲಿಗಳು ತುಂಬಿಕೊಂಡಿವೆ ಆದರೆ ಆಸ್ಪತ್ರೆಯಲ್ಲಿ ಸಣ್ಣ ತುಂಡು ವಸ್ತ್ರದೊಂದಿಗೆ ನನ್ನ ಶರೀರ ಸುತ್ತಿ ಮಲಗಿಸಿದ್ದಾರೆ..!

3) ಬ್ಯಾಂಕ್’ನಲ್ಲಿ ಅಗತ್ಯವಿರುವಷ್ಟು ಹಣವಿದೆ ಆದರೆ ನನಗೆ ಪ್ರಯೋಜನ ಬರುತ್ತಿಲ್ಲ..!

4) ನನ್ನ ಮನೆ ಎಂಬುದು ಅರಮನೆಯಂತಿದೆ ಆದರೆ ನಾನು ಆಸ್ಪತ್ರೆಯ ಸಣ್ಣ ಕಬ್ಬಿಣದ ಮಂಚದಲ್ಲಿ ಮಲಗಿದ್ದೇನೆ..!

5) ಒಂದು 5 star ಹೋಟೆಲ್’ನಿಂದ ಇನ್ನೊಂದು 5’star ಹೋಟೆಲ್’ಗೆ ನಾನು ಯಾತ್ರೆ ಮಾಡುತ್ತಿದ್ದೆ, ಆದರೆ ಈಗ ಒಂದು ಲ್ಯಾಬ್’ನಿಂದ ಇನ್ನೊಂದು ಲ್ಯಾಬ್’ಗೆ ಮಾತ್ರ ನನ್ನ ಯಾತ್ರೆ..!

6) ನಾನು ನೂರಕ್ಕಿಂತ ಹೆಚ್ಚು ಜನರಿಗೆ ಆಟೋಗ್ರಾಫ್ ನೀಡುತ್ತಿದ್ದೆ, ಈಗ ನನ್ನ ಆಟೋಗ್ರಾಫ್ ಡಾಕ್ಟರ್ ಬರಹ ಮಾತ್ರ..!

7) ನನ್ನ ತಲೆ ಕೂದಲು ಅಲಂಕಾರ ಮಾಡಲು ಏಳು ಜನ ಬ್ಯೂಟಿಷಿಯನ್ ಇದ್ದರು, ಆದರೆ ಈಗ ನನ್ನ ತಲೆಯಲ್ಲಿ ಒಂದೇ ಒಂದು ಕೂದಲಿಲ್ಲ..!

8) ನನಗೆ ಅಗತ್ಯವಿರುವಲ್ಲಿಗೆ ಸ್ವಂತ ‘ಜೆಟ್ ವಿಮಾನ’ದಲ್ಲಿ ಬೇಕೆಂದಾಗ ಹೋಗಿ ಬರುತ್ತಿದ್ದೆ, ಆದರೆ ಈಗ ಆಸ್ಪತ್ರೆಯ ವೆರಾಂಡಕ್ಕೆ ಬರಬೇಕಾದರೆ ಇಬ್ಬರು ಸ್ಟಾಫ್ ನರ್ಸ’ಗಳ ಸಹಾಯದ ಅಗತ್ಯವಿದೆ..!

8) ಮನೆಯಲ್ಲಿ ನಾನಾಬಗೆಯ ಭಕ್ಷ್ಯ ಭೋಜನ ವ್ಯವಸ್ಥೆಯಿದೆ ಆದರೆ ಈಗ ನನ್ನ ಆಹಾರ ಕ್ರಮ ಎರಡು ಮಾತ್ರೆ ಮತ್ತು ಉಪ್ಪು ನೀರು ಮಾತ್ರ..!ಈ ಮನೆ, ಕಾರು, ಜೆಟ್ ವಿಮಾನ, ಹಲವಾರು ಬ್ಯಾಂಕ್ ಅಕೌಂಟ್, ದೊಡ್ಡ ಸ್ಥಾನಮಾನ, ಪ್ರಶಸ್ತಿ ಇದು ಯಾವುದು ನನಗೆ ಪ್ರಯೋಜನವಿಲ್ಲ, ಸಮಾಧಾನಕರವೂ ಅಲ್ಲ, ಸಮಾಧಾನ ನೀಡುತ್ತಿರೂವುದು ಜನರ ಮುಖ ಮತ್ತು ಅವರ ಸ್ಪರ್ಶಗಳು ಮಾತ್ರ…

“ಮರಣಕ್ಕಿಂತ ದೊಡ್ಡ ಸತ್ಯವೊಂದಿಲ್ಲ”…!!

-ಕೊಟ್ರೇಶ್ ಕೊಟ್ಟೂರು, (Via ಮೇಷ್ಟ್ರು Chidambara Rao Jambe ಅವರ ವಾಲಿನಿಂದ.)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *