gandhi jayanti spl- ಜನವಿರೋಧಿ ಸರ್ಕಾರಗಳ ವಿರುದ್ಧ ಧರಣಿ ಸತ್ಯಾಗ್ರಹ

ಜನರನ್ನು ಭಾವನಾತ್ಮಕವಾಗಿ ಉತ್ತೇಜಿಸಿ ಜನದ್ರೋಹ ಮಾಡುವ ವ್ಯವಸ್ಥಿತ ಪರಿವಾರವನ್ನು ಹಿಮ್ಮೆಟ್ಟಿಸದಿದ್ದರೆ ಭಾರತದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಎರಡನೇ ದರ್ಜೆಯ ಪ್ರಜೆಗಳಾಗುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಕಳೆದ ಒಂದು ದಶಕದಿಂದಲೂ ಜನಸಾಮಾನ್ಯರು, ಬಡವರಾದ ಕಾರ್ಮಿಕರು, ರೈತರು, ಮಹಿಳೆಯರನ್ನು ಶೋಷಿಸುವ ವ್ಯವಸ್ಥೆಯನ್ನು ಪೋಶಿಸುವ ಆಡಳಿತ ಉಳ್ಳವರ ಪರವಾಗಿ ಕೆಲಸಮಾಡುತ್ತಾ ಭಾರತವನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಗಾಂಧಿಜಯಂತಿ ನಿಮಿತ್ತ ರಾಷ್ಟ್ರದಾದ್ಯಂತ ಇಂದು ನಡೆದ ಧರಣಿ ಸತ್ಯಾಗ್ರಹದ ಅಂಗವಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಸಂಘಟಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು ಬಂಡವಾಳಶಾಹಿ ಬಹುಜನಶ್ರಮಿಕವರ್ಗವನ್ನು ಶೋಷಿಸುತ್ತದೆ. ಇಂಥ ಶೋಷಕರನ್ನು ಬೆಂಬಲಿಸುತ್ತಿರುವ ಈಗಿನ ಸರ್ಕಾರಗಳು ಜನದ್ರೋಹಿ ನೀತಿ ಅನುಸರಿಸುತ್ತಿವೆ ಎಂದರು.

ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಪ್ರಮುಖರು ಈ ದೇಶದಲ್ಲಿ ಬಹುಸಂಖ್ಯಾತರಾದ ಕಾರ್ಮಿಕರು, ರೈತರು. ಮಹಿಳೆಯರು ಶ್ರಮಿಕವರ್ಗವನ್ನು ಉಪೇಕ್ಷಿಸಿ ಆಡಳಿತ ನಡೆಸಲಾಗುತ್ತಿದೆ. ಕಾರ್ಮಿಕ ಮಸೂದೆ, ಭೂಸುಧಾರಣೆ ಮಸೂದೆ, ಕೃಷಿಮಾರುಕಟ್ಟೆ ಅಧಿನಿಯಮ ಬದಲಾವಣೆಗಳ ಹಿಂದೆ ಕಾರ್ಪೊರೇಟ್ಗಳನ್ನು ರಕ್ಷಿಸುವ ಉಪಾಯದ ಲಾಭಾಕಾಂಕ್ಷೆಯ ಅಪಾಯದ ಆಡಳಿತ ವ್ಯವಸ್ಥೆಯನ್ನು ಮಾಡುವ ಮೂಲಕ ಭಾರತೀಯ ಶ್ರಮಿಕ ವರ್ಗವನ್ನು ಹಿಂಸಿಸಲಾಗುತ್ತಿದೆ. ಇಂಥ ಅಪಾಯಕಾರಿ ಪರಿವಾರದ ಆಡಳಿತದ ವಿರುದ್ಧ ಜನಜಾಗೃತಿ, ಸಂಘಟನೆಮಾಡಿ ಪ್ಯಾಸಿಸ್ಟ್ ಶಕ್ತಿಗಳನ್ನು ಹಿಮ್ಮೆಟ್ಟಿಸುವ ಮೂಲಕ ಜನಪರರಿಗೆ ಆಡಳಿತ ನೀಡಬೇಕು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ, ರೈತಸಂಘದ ಅಧ್ಯಕ್ಷ ವೀರಭದ್ರ ನಾಯ್ಕ, ಕೆರಿಯಪ್ಪ ಸಂಪೆಸರ, ಚಂದ್ರಶೇಖರ್ ಕುಂಬ್ರಿಗದ್ದೆ, ಎಸ್.ಎಫ್.ಆಯ್ ಮುಖಂಡ ಸಾಕಿಬ್ ಗುರ್ಕಾರ್, ವಿಷ್ಣುನಾಯ್ಕ, ಆಯ್.ಸಿ.ನಾಯ್ಕ, ನಾಗಪ್ಪ ನಾಯ್ಕ,ಕೆ.ಟಿ.ನಾಯ್ಕ ಹೆಗ್ಗೇರಿ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *