ಇದೇ ಮೊದಲು, ಛತ್ತೀಸ್ ಗಢದಲ್ಲಿ ತಮ್ಮ ನಾಯಕನನ್ನೇ ಹತ್ಯೆ ಮಾಡಿದ ನಕ್ಸಲರು

ತನ್ನ ಧ್ಯೇಯವನ್ನು ಜನಸಾಮಾನ್ಯರಿಗೆ ತಲುಪಿಸಲು ಹೆಣಗಾಡುತ್ತಿರುವ ಸಿಪಿಐ(ಮಾವೋವಾದಿ) ಕಾನೂನು ಬಾಹೀರ ಸಂಘಟನೆಗೆ ಈಗ ಆಂತರಿಕ ಭಿನ್ನಾಭಿಪ್ರಾಯ ಹತ್ತಿಕ್ಕುವ ಹೊಸ ಸವಾಲು ಎದುರಾಗಿದೆ. 

Two Maoists killed in encounter with CRPF in Andhra Pradesh

ರಾಯಪುರ್: ತನ್ನ ಕಾರ್ಯಕರ್ತರನ್ನು ಜನಸಾಮಾನ್ಯರಿಗೆ ತಲುಪಿಸಲು ಹೆಣಗಾಡುತ್ತಿರುವ ಸಿಪಿಐ(ಮಾವೋವಾದಿ) ಕಾನೂನು ಬಾಹಿರ ಸಂಘಟನೆಗೆ ಈಗ ಆಂತರಿಕ ಭಿನ್ನಾಭಿಪ್ರಾಯ ಹತ್ತಿಕ್ಕುವ ಹೊಸ ಸವಾಲು ಎದುರಿಸುತ್ತಿದೆ. 

ಮಹತ್ವದ ಬೆಳವಣಿಗೆಯೊಂದರಲ್ಲಿ, ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಗಂಗಲೂರು ಪ್ರದೇಶ ಸಮಿತಿಯ(ಬಿಜಾಪುರ) ಉಸ್ತುವಾರಿ, ಹಿರಿಯ ಮಾವೋವಾದಿ ನಾಯಕ ಮತ್ತು ವಿಭಾಗೀಯ ಸಮಿತಿ ಸದಸ್ಯ ಮೋಡಿಯಂ ವಿಜ್ಜಾ(39) ಅವರು ತಮ್ಮ ಕಾರ್ಯಕರ್ತರಿಂದಲೇ ಹತ್ಯೆಯಾಗಿದ್ದಾರೆ.

ದಕ್ಷಿಣ ಛತ್ತೀಸ್‌ಢದ ಕಲಹ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಮಾವೋ ಕಾರ್ಯಕರ್ತರು ತಮ್ಮ ನಾಯಕನನ್ನೇ ಹತ್ಯೆ ಮಾಡಿದ್ದಾರೆ. 

ಸ್ಥಳೀಯ ಗುಪ್ತಚರ ಮಾಹಿತಿಯ ಪ್ರಕಾರ, ಬಂಡುಕೋರರು ಇತ್ತೀಚೆಗೆ ನಡೆಸಿದ ನಾಗರಿಕರ ಹತ್ಯೆಯ ಕಾರಣದಿಂದ ನಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಬಜಾರ್ ಪೊಲೀಸರು ಹೇಳಿದ್ದಾರೆ. ಈ ಮಾವೋ ನಾಯಕನ ಹತ್ಯೆಗೆ ಪೊಲೀಸರು 8 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು. ಆದರೆ ಈಗ ತನ್ನ ಕಾರ್ಯಕರ್ತರಿಂದಲೇ ಹತ್ಯೆಯಾಗಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ನಾಗರಿಕ ಹತ್ಯೆಗಳು ಮತ್ತು ಬಿಜಾಪುರದಲ್ಲಿ ಗ್ರಾಮಸ್ಥರ ರ್ಯಾಲಿಗಳನ್ನು ಆಯೋಜಿಸುವುದರ ಹಿಂದೆ ವಿಜ್ಜಾ ಮಾವೋವಾದಿ ನಾಯಕನ ಕೈವಾಡ ಇತ್ತು. ಮುಗ್ಧ ಬುಡಕಟ್ಟು ಜನಾಂಗದವರ ವಿರುದ್ಧದ ಹಿಂಸಾಚಾರವನ್ನು ಮಾವೋ ಕಾರ್ಯಕರ್ತರು ವಿರೋಧಿಸಿದ್ದರು. ಈ ಸಂಬಂಧ ನಾಯಕ ಮತ್ತು ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ಅಂತಹ ಭಯೋತ್ಪಾದಕ ತಂತ್ರಗಳು ಮಾವೋವಾದಿಗಳಿಗೆ ಸಹಾಯ ಮಾಡುತ್ತಿಲ್ಲವೆಂದು ತೋರುತ್ತದೆ. ಈ ಕುರಿತು ನಾವು ತನಿಖೆ ನಡೆಸುತ್ತೇವೆ” ಎಂದು ಬಸ್ತಾರ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರ್‌ರಾಜ್ ಪಿ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *