ಸರ್ಕಾರಗಳ ಖಾಸಗೀಕರಣ ನೀತಿಗೆ ವಿರೋಧ kptcl ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ಮತ್ತು ಜನಪರ ಕಾಯಿದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರದಾದ್ಯಂತ ನಾನಾ ಕ್ಷೇತ್ರಗಳಲ್ಲಿ ಪ್ರತಿರೋಧದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ರಾಜ್ಯ ವಿದ್ಯುತ್ ನಿಗಮದ ನೌಕರರು ರಾಜ್ಯ ದಾದ್ಯಂತ ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ನಡೆಸುತಿದ್ದಾರೆ.

Qಸಿದ್ಧಾಪುರದಲ್ಲಿ ಇದರ ಅಂಗವಾಗಿ ಕೆ.ಪಿ.ಟಿ.ಸಿ.ಎಲ್. ನೌಕರರ ಸಂಘಟನೆಯಿಂದ ಸಾಂಕೇತಿಕ ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ವಿದ್ಯುತ್ ಸರಬರಾಜು ನಿಗಮದ ನೌಕರರ ಸಂಘದ ಉಪಾಧ್ಯಕ್ಷ ಹೊನ್ನಪ್ಪ ಅಂಬಿಗ, ಅಧ್ಯಕ್ಷ ಗಣೇಶ್ ಗೌಡ ಮತ್ತು ಕೆ.ಪಿ.ಟಿ.ಸಿ.ಎಲ್. ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾರಾಯಣ ಅಪ್ಪಿನಬೈಲ್ ಅಗತ್ಯ ಸೇವೆಗಳನ್ನು ಖಾಸಗೀಕರಿಸಬಾರದು. ನಮ್ಮ ನಿಗಮದಲ್ಲಿ ಕಳೆದ ಸರ್ಕಾರದ ಅವಧಿಯಲ್ಲಿ ಸಿಬ್ಬಂದಿಗಳನ್ನು ನೇಮಕಮಾಡಲಾಗಿದೆ. ಈಗ ಈಗಿನ ಸರ್ಕಾರ ನಿಗಮವನ್ನು ಖಾಸಗೀಕರಿಸಿ ನಿಯಮಗಳನ್ನು ತಿದ್ದುಪಡಿ ಮಾಡಿದರೆ ನೌಕರರಿಗೆ ಗ್ರಾಹಕರಿಗೂ ಅನ್ಯಾಯವಾಗುತ್ತದೆ. ಹಾಗಾಗಿ ನಾವು ಇಂದು ಸಾಂಕೇತಿಕ ಪ್ರತಿಭಟನೆ ಮಾಡುತಿದ್ದೇವೆ.

ಮುಂದೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ. ನಮ್ಮ ಸಂಘಟನೆ ಸರ್ಕಾರದ ಖಾಸಗೀಕರಣ ನೀತಿ ಮತ್ತು ನಿಗಮದ ಕಾಯಿದೆ, ನೀತಿ-ನಿಯಮಗಳ ತಿದ್ದುಪಡಿ ವಿರೋಧಿಸುತ್ತದೆ ಎಂದು ಸಮರ್ಥಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *