ಬೇನಾಮಿ ಪತ್ರದ ಮೂಲಕ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನಾನಲ್ಲ ಎಂದ ಕೆ.ಜಿ. ನಾಯ್ಕ!
ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸದಾ ಎರಡು ಗುಂಪುಗಳಿರುತ್ತವೆ ಎಂಬುದು ಬಹಿರಂಗ ಗುಟ್ಟು, ಈ ಗುಟ್ಟನ್ನು ಇಂದು ಮತ್ತೆ ಪುನರುಚ್ಛರಿಸಿದವರುಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್.ಇಂದು ನಡೆದ ಪೊಲೀಸ್ ವರಿಷ್ಠಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಸೇರಿದ್ದ ಅನೇಕರು ಥರಾವರಿ ದೂರು-ದುಮ್ಮಾನಗಳನ್ನು ಹೇಳಿಕೊಂಡರು. ಹೀಗೆ ದೂರು, ದುಮ್ಮಾನ, ಆರೋಪ ಮಾಡಿದವರಲ್ಲಿ ಕಿ.ಜಿ. ನಾಯ್ಕ ಹಣಜಿಬೈಲ್ ಒಬ್ಬರು. ಹೀಗೆ ಕೆ.ಜಿ. ನಾಯ್ಕ ಹಣಜಿಬೈಲ್ ಪತ್ರ ಬರೆದವನು ನಾನಲ್ಲ ಎಂದು ಸಮಜಾಯಿಸಿಕೊಡಲು ಒಂದು ಪ್ರಬಲ ಕಾರಣವೇ ಇದೆ. ಸಿದ್ಧಾಪುರದ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿಸಿ, … Continue reading ಬೇನಾಮಿ ಪತ್ರದ ಮೂಲಕ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನಾನಲ್ಲ ಎಂದ ಕೆ.ಜಿ. ನಾಯ್ಕ!
Copy and paste this URL into your WordPress site to embed
Copy and paste this code into your site to embed