ಬೇನಾಮಿ ಪತ್ರದ ಮೂಲಕ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನಾನಲ್ಲ ಎಂದ ಕೆ.ಜಿ. ನಾಯ್ಕ!

ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸದಾ ಎರಡು ಗುಂಪುಗಳಿರುತ್ತವೆ ಎಂಬುದು ಬಹಿರಂಗ ಗುಟ್ಟು, ಈ ಗುಟ್ಟನ್ನು ಇಂದು ಮತ್ತೆ ಪುನರುಚ್ಛರಿಸಿದವರುಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್.ಇಂದು ನಡೆದ ಪೊಲೀಸ್ ವರಿಷ್ಠಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಸೇರಿದ್ದ ಅನೇಕರು ಥರಾವರಿ ದೂರು-ದುಮ್ಮಾನಗಳನ್ನು ಹೇಳಿಕೊಂಡರು. ಹೀಗೆ ದೂರು, ದುಮ್ಮಾನ, ಆರೋಪ ಮಾಡಿದವರಲ್ಲಿ ಕಿ.ಜಿ. ನಾಯ್ಕ ಹಣಜಿಬೈಲ್ ಒಬ್ಬರು. ಹೀಗೆ ಕೆ.ಜಿ. ನಾಯ್ಕ ಹಣಜಿಬೈಲ್ ಪತ್ರ ಬರೆದವನು ನಾನಲ್ಲ ಎಂದು ಸಮಜಾಯಿಸಿಕೊಡಲು ಒಂದು ಪ್ರಬಲ ಕಾರಣವೇ ಇದೆ. ಸಿದ್ಧಾಪುರದ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿಸಿ, … Continue reading ಬೇನಾಮಿ ಪತ್ರದ ಮೂಲಕ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನಾನಲ್ಲ ಎಂದ ಕೆ.ಜಿ. ನಾಯ್ಕ!