ನಾಳೆ ಯಲ್ಲಾಪುರದಲ್ಲಿ ತಹಸಿಲ್ಧಾರರ ವಿರುದ್ಧ ಪ್ರತಿಭಟನೆ

https://www.facebook.com/photo?fbid=3354579221299146&set=a.460014637422300

ಉತ್ತರ ಕನ್ನಡ ಜಿಲ್ಲೆಯ ಯೋಜನಾ ಕಾರ್ಮಿಕರು, ಶ್ರಮಿಕರು, ಮಹಿಳೆಯರನ್ನು ಅವಮಾನಿಸಿದ ಯಲ್ಲಾಪುರದ ತಹಸಿಲ್ಧಾರರ ವಿರುದ್ಧ ಶುಕ್ರವಾರ ಸಿ.ಆಯ್.ಟಿ.ಯು. ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ಸಂಘಟಿಸಿದೆ.

ಯಲ್ಲಾಪುರ ತಹಸಿಲ್ಧಾರರು ಕಾರ್ಮಿಕ ಸಂಘಟನೆ, ಯೋಜನಾ ಕಾರ್ಯಕರ್ತರನ್ನು ಅವಮಾನಿಸಿ ಪ್ರಭುತ್ವದ ದರ್ಪ ತೋರಿದ್ದಾರೆ. ಇವರ ಮೇಲೆ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಲು ಶುಕ್ರವಾರ ಪ್ರತಿಭಟನೆ ಆಯೋಜಿಸಿದ್ದೇವೆ ಎಂದು ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಲ್ಲಾಪುರ ತಹಸಿಲ್ಧಾರರು ಕೆಲವು ಸಂಘಟನೆಗಳ ಮುಖಂಡರಿಗೆ ಅಸಂಬದ್ಧ ಮತ್ತು ಅವಮಾನಕರವಾಗಿ ನಿಂದಿಸಿದ್ದಕ್ಕೆ ಬಹಿರಂಗವಾಗಿ ಬೇಶರತ್ ಕ್ಷಮೆ ಕೇಳಲು ಸಂಘಟನೆಗಳು ಆಗ್ರಹಿಸಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-01-

ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ...

Latest Posts

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ ನಡೆಸಿ ಕೆಲವು ವಂಧಿಮಾಗಧ ಕಾರ್ಯಮರೆತ ಪತ್ರಕರ್ತರನ್ನು ಖುಷಿಪಡಿಸಿ ಪ್ರಚಾರದ ಹಣ ಉಳಿಸುವ ಕಾಗೇರಿ ಒಂದು ವಾರದ ಹಿಂದೆ ಶಿರಸಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕರನ್ನು ಹೊಗಳಿ...

Recommended For You

About the Author: Kanneshwar Naik

Leave a Reply

Your email address will not be published. Required fields are marked *