

ಉತ್ತರ ಕನ್ನಡ ಜಿಲ್ಲೆಯ ಯೋಜನಾ ಕಾರ್ಮಿಕರು, ಶ್ರಮಿಕರು, ಮಹಿಳೆಯರನ್ನು ಅವಮಾನಿಸಿದ ಯಲ್ಲಾಪುರದ ತಹಸಿಲ್ಧಾರರ ವಿರುದ್ಧ ಶುಕ್ರವಾರ ಸಿ.ಆಯ್.ಟಿ.ಯು. ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ಸಂಘಟಿಸಿದೆ.


ಯಲ್ಲಾಪುರ ತಹಸಿಲ್ಧಾರರು ಕಾರ್ಮಿಕ ಸಂಘಟನೆ, ಯೋಜನಾ ಕಾರ್ಯಕರ್ತರನ್ನು ಅವಮಾನಿಸಿ ಪ್ರಭುತ್ವದ ದರ್ಪ ತೋರಿದ್ದಾರೆ. ಇವರ ಮೇಲೆ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಲು ಶುಕ್ರವಾರ ಪ್ರತಿಭಟನೆ ಆಯೋಜಿಸಿದ್ದೇವೆ ಎಂದು ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಲ್ಲಾಪುರ ತಹಸಿಲ್ಧಾರರು ಕೆಲವು ಸಂಘಟನೆಗಳ ಮುಖಂಡರಿಗೆ ಅಸಂಬದ್ಧ ಮತ್ತು ಅವಮಾನಕರವಾಗಿ ನಿಂದಿಸಿದ್ದಕ್ಕೆ ಬಹಿರಂಗವಾಗಿ ಬೇಶರತ್ ಕ್ಷಮೆ ಕೇಳಲು ಸಂಘಟನೆಗಳು ಆಗ್ರಹಿಸಿವೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
