

ಸಿಗಂದೂರಿನ ಇಂದಿನ ಘಟನೆ ಬಗ್ಗೆ ಜಿ.ಟಿ. ಸತ್ಯನಾರಾಯಣ ಮಾತನಾಡಿದ್ದಾರೆ. ಶೇಷಗಿರಿಭಟ್ ರ ತಮ್ಮ ಮಾಡಿರುವ ಗುಂಡೂಗಿರಿ ಬಗ್ಗೆ ಈ ವೈದಿಕ ಅವಕಾಶವಾದಿಗಳ ದುರ್ನಡತೆ ಬಗ್ಗೆ ಇಡೀ ಸೀಮೆ ವಿರೋಧ ವ್ಯಕ್ತ ಪಡಿಸಿದೆ. ಈ ವೈದಿಕ ವಲಸೆ ಗೂಂಡಾಗಳಿಗೆ ಸರ್ಕಾರದ ಬೆಂಬಲದ ಬಗ್ಗೆ ಕೂಡಾ ತೀವ್ರ ವಿರೋಧ ವ್ಯಕ್ತವಾಗಿದೆ,https://www.facebook.com/100023623211213/videos/794745084656258/

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






