ಬೇಡಿಕೆ ಈಡೇರಿಸದಿದ್ದರೆ ಕಾಂಗ್ರೆಸ್-ಜೆಡಿಎಸ್ ಸ್ಥಿತಿ ನಿಮಗೂ ಕಟ್ಟಿಟ್ಟ ಬುತ್ತಿ: ಬಿಜೆಪಿಗೆ ಸ್ವಾಮೀಜಿ ಎಚ್ಚರಿಕೆ

ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Prasannandapuri Swamy

ದಾವಣಗೆರೆ: ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು ವಾಲ್ಮೀಕಿ ಸಮುದಾಯಕ್ಕೆ 7.5 ರಷ್ಟು ಮೀಸಲಾತಿಯನ್ನು ಹೆಚ್ವಳ ಮಾಡಿದೆ. ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಜಸ್ಟಿಸ್ ನಾಗಮೋಹನದಾಸ ಅವರ ಕಮಿಟಿ ರಚಿಸಿ.‌ ಜು.೨ ರಂದು ವರದಿ ನೀಡಿದೆ. ನಮ್ಮಸಮುದಾಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ 7.5 ಕ್ಕೆ ಹೆಚ್ವಿಸಲು ಸರ್ಕಾರಕ್ಕೆ ಒತ್ತಾಯವನ್ನು ಮಾಡಲು ರಾಯಚೂರು ಮತ್ತು
‌ಬಳ್ಳಾರಿ ಜಿಲ್ಲಾ ಮಟ್ಟದ ಸಭೆ‌ ಮಾಡಲಾಗುತ್ತಿದೆ ನಂತರ ಹೊರಾಟ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ 24 ಜಿಲ್ಲೆಯಲ್ಲಿ ಸಂಚಾರ ಮಾಡುತ್ತೇವೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಯಾವುದೇ ಹಂತದ ಹೋರಾಟಕ್ಕೂ ನಮ್ಮ ಸಮಾಜ ಸಿದ್ಧವಾಗಿದೆ ಹೋರಾಟ ಕೈಗೆತ್ತಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಸಚಿವ ಸಂಪುಟ ಕರೆದು ಕೇಂದ್ರದ ಮಾದರಿ ಜಾರಿಗೆ‌ ತರಲಿ.ಎಸ್ಸಿ, ಎಸ್ಟಿಗೆ ಸೇರಲು ಸಂವಿಧಾನದ ಅಡಿ ಹೋರಾಟ ಮಾಡುತ್ತಿದ್ದಾರೆ ಕೇಳುವುದು ತಪ್ಪು ಅಲ್ಲ. ಕೇಂದ್ರದ ವಿವೇಚನೆ ಗೆ ಬಿಟ್ಟ ವಿಚಾರ ಎಂದು ಹೇಳಿದರು. ನಮ್ಮ ಮೀಸಲಾತಿ ಹೆಚ್ಚಳ ಮಾಡಲಿ ಬಿಜೆಪಿಯ ಮುಖಂಡರ,ಶಾಸಕರಾದ ರಮೇಶ್ ಜಾರಕಿಹೊಳಿ‌, ಶ್ರೀರಾಮುಲು ನೇತೃತ್ವದಲ್ಲಿ ಸಭೆ ಮಾಡಿ ಸಿಎಂ ಭೇಟಿಯಾಗಿದ್ದೇವೆ. ವಿಳಂಬ ಮಾಡಿದ್ದ ರಿಂದ ಪುನಃ ಸಭೆ ಸೇರಿ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ನಮ್ಮ ಸಮಾಜಕ್ಕೆ ಡಿಸಿಎಂ ಹುದ್ದೆ ಕೊಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ಈಡೇರಿಸಬೇಕು, ಭವಿಷ್ಯದಲ್ಲಿ ನಾವು ನಮ್ಮ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *