ಹಸ್ವಂತೆ ಪ್ರಭಾಕರ ನಾಯ್ಕ ಇನ್ನಿಲ್ಲ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಹಿರಿಯ ಸದಸ್ಯ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿದ್ದ ಸಿದ್ಧಾಪುರ ಹಸ್ವಂತೆಯ ಪ್ರಭಾಕರ ನಾಯ್ಕ ಇಂದು ನಿಧನರಾಗಿದ್ದಾರೆ.

dav

ಹಸ್ವಂತೆಯ ಪ್ರತಿಷ್ಠಿತ ಮನೆತನದ ಪ್ರಭಾಕರ ನಾಯ್ಕ ಬಂಗಾರಪ್ಪನವರ ಜೀವಿತಾವಧಿಯುದ್ದಕ್ಕೂ ಅವರ ಕಟ್ಟಾ ಅನುಯಾಯಿಯಾಗಿ ಕೆಲಸ ಮಾಡಿದ್ದರು. ಸಿದ್ಧಾಪುರ-ಶಿರಸಿ ಕ್ಷೇತ್ರದ ಹಿಂದಿನ ಶಾಸಕ ಗೋಪಾಲಕಾನಡೆಯವರೊಂದಿಗೆ ತಾಲೂಕು, ಕ್ಷೇತ್ರ, ಜಿಲ್ಲೆಯ ಪ್ರಗತಿಗೆ ಕೆಲಸಮಾಡಿದ್ದ ಪ್ರಭಾಕರ ನಾಯ್ಕ ಹಸ್ವಂತೆ ಓರ್ವ ಪುತ್ರಿ, ಎರಡು ಜನರು ಗಂಡು ಮಕ್ಕಳೊಂದಿಗೆ ಪತ್ನಿ ಪ್ರಗತಿಪರ ಕೃಷಿ ಮಹಿಳೆ, ಜಾನಪದ ಕಲಾವಿದೆ ಕಮಲಮ್ಮ ನವರೊಂದಿಗೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

70-80 ರ ದಶಕದ ಪದವಿಧರರಾಗಿದ್ದ ಪ್ರಭಾಕರ ನಾಯ್ಕ ಸಾಮಾಜಿಕ, ರಾಜಕೀಯ ಬದುಕಿಗೆ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದರೂ ಅಧಿಕಾರದ ಆಸೆ, ಹುದ್ದೆ ಇಷ್ಟಪಟ್ಟವರಲ್ಲ. ಒಂದು ದಶಕ ತಾಲೂಕಾ ಕಾಂಗ್ರೆಸ್ ಪದಾಧಿಕಾರಿ, 15 ವರ್ಷ ಮೂರು ಅವಧಿಗಳ ಗ್ರಾ.ಪಂ. ಸದಸ್ಯತ್ವ ಬಿಟ್ಟರೆ ಅವರು ಯಾವುದೇ ಲಾಭದಾಯಕ ಹುದ್ದೆ,ಸ್ಥಾನಮಾನ ಅಲಂಕರಿಸಿದವರಲ್ಲ. ಜೀವನದುದ್ದಕ್ಕೂ ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿ ಕಾಂಗ್ರೆಸ್ ಸದಸ್ಯರು, ಮುಖಂಡರಾಗಿ ಕೆಲಸ ಮಾಡಿದ್ದ ಅವರು ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯದ ಕಾರಣಕ್ಕೆ ಮನೆ ಉಪಚಾರದಲ್ಲಿದ್ದರು. ಇಂದು ಸಾಯಂಕಾಲದ ಸಮಯಕ್ಕೆ ಹಟಾತ್ ನಿಧನರಾದ ಪ್ರಭಾಕರ ನಾಯ್ಕರ ಸಾವಿಗೆ ಸಿದ್ಧಾಪುರ, ಉತ್ತರ ಕನ್ನಡದ ಅನೇಕ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *