ಇವರು ರಾಮಕೃಷ್ಣ ಹೆಗಡೆ!

ರಾಜ್ಯ ಕಂಡ ಶ್ರೇಷ್ಠ ರಾಜನೀತಿಜ್ಞ ರಾಮಕೃಷ್ಣ ಹೆಗಡೆ ತಮ್ಮ ಹುಟ್ಟೂರು ಸಿದ್ಧಾಪುರ,ಉತ್ತರ ಕನ್ನಡ ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಇದೇ ಹೆಸರಿನ ಸರಳಾತಿಸರಳ ವ್ಯಕ್ತಿಯೊಬ್ಬರು ಸದ್ದಿಲ್ಲದೆ ಕೃಷಿ-ಉದ್ಯಮ, ಸಹಕಾರಿ ಕ್ಷೇತ್ರಗಳ ದೃವತಾರೆಯಾಗಿದ್ದಾರೆ. ಸಿದ್ಧಾಪುರ ಅಳಗೋಡಿನ ರಾಮಕೃಷ್ಣ ಹೆಗಡೆ ಕಲಿತದ್ದು ಅರ್ಥಶಾಸ್ತ್ರದ ಸ್ನಾತಕೋತ್ತರ ಪದವಿ. ನಂತರ ನೇರ ಅಡಿಕೆತೋಟಕ್ಕೆ ಬಂದವರು ಕೃಷಿ ಮಾಡುತ್ತಾ ಸ್ಥಳಿಯ ಗ್ರಾ.ಪಂ. ಸದಸ್ಯರಾಗುತ್ತಾರೆ. ಈ ನಡುವೆ ಅವರನ್ನು ವೆನಿಲ್ಲಾ ಕೈ ಬೀಸಿ ಕರೆಯುತ್ತದೆ. ವೆನಿಲ್ಲಾದ ಅನಿವಾರ್ಯತೆಯಲ್ಲಿ ರಾಮಕೃಷ್ಣ ಹೆಗಡೆ,ರಾಘವೇಂದ್ರ ಶಾಸ್ತ್ರಿ ಸ್ನೇಹಿತರ ತಂಡ ಹುಟ್ಟುಹಾಕಿದ ಸಂಘ ಸಂಸ್ಥೆಗಳು ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿವೆ.

ಗ್ರಾಮದಿಂದ ವಿಶ್ವಮಟ್ಟದವರೆಗೆ ಯೋಚಿಸುತ್ತಾ,ಯೋಜಿಸುತ್ತಾ ಸುದ್ದಿಯಾಗದೆ ಕೆಲಸ ಮಾಡುತಿದ್ದ ಈ ತಂಡದ ಪ್ರಮುಖ ರಾಮಕೃಷ್ಣ ಹೆಗಡೆ ಈ ವರ್ಷ ಜಿಲ್ಲೆಯ ಪ್ರತಿಷ್ಠಿತ ಟಿ.ಎಸ್.ಎಸ್. ನ ನಿರ್ಧೇಶಕರೂ ಆಗುತ್ತಾರೆ. ಹೀಗೆ ಗ್ರಾಮೀಣ ಭಾರತದ ಸುಶಿಕ್ಷಿತ ರಾಮಕೃಷ್ಣ ಹೆಗಡೆ ರೈತರಾಗಿ, ರೈತರ ಸಹಕಾರಿ, ಖಾಸಗಿ ಸಂಸ್ಥೆಗಳ ಒಡೆಯರೂ, ಆಡಳಿತ ಮಂಡಳಿ ಸದಸ್ಯರೂ ಆಗಿ ಈಗಲೂ ಸರಳವಾಗೇ ಬದುಕುತಿದ್ದಾರೆ. ಇವರ ಸಹಜತೆ, ಸರಳತೆ, ಸಾಧನೆಗಳ ಪಕ್ಷಿನೋಟ ಇಲ್ಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *