major crime,s of the week- ಅನೈತಿಕ ಸಂಬಂಧ 2 ಭೀಕರ ಕೊಲೆ, ಹೆಂಡತಿಯ ರುಂಡ ಕಡಿದ ಪತಿ!

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ

ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.

For representation purpose only

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ,ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.

ಮಂಡ್ಯ ಮೂಲದ ಸುರೇಶ್(34) ಕೊಲೆಗೈದ ವ್ಯಕ್ತಿ. ಹತ್ಯೆ ಆರೋಪಿ ತಲಘಟ್ಟ ಪುರ ದೇವೇಂದ್ರಪ್ಪ ಲೇಔಟ್ ನ ನಿವಾಸಿ ಮಲ್ಲಪ್ಪ(32) ನನ್ನು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:   

ಕಲಬುರಗಿ ಮೂಲದ ಅರೋಪಿ ಮಲ್ಲಪ್ಪ 11 ವರ್ಷಗಳ ಹಿಂದೆ ಮದುವೆಯಾಗಿದ್ದು ಪತ್ನಿ, ಮೂವರು ಮಕ್ಕಳೊಂದಿಗೆ ಬೆಂಗಳೂರಿನ ದೇವೇಂದ್ರಪ್ಪ ಲೇಔಟ್ ನಲ್ಲಿ ವಾಸವಾಗಿದ್ದ. ನಗರದ ಜೆ.ಪಿ. ನಗರದ ಸಿಮೆಂಟ್ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರೆ, ಆತನ ಪತ್ನಿ ಮನೆ ಕೆಲಸಕ್ಕೆ ಹೋಗುತ್ತಿದ್ದರು. (kpc)

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಬಿಸಾಡಿ ಹೋದ ಪತಿ!

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ. 

For representation purpose only

ಹೈದರಾಬಾದ್: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ. 

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದಲ್ಲಿ ವಾಸವಿದ್ದ ಜುರ್ರು ಸಾಹಿಲು ಎಂಬ ವ್ಯಕ್ತಿ ತನ್ನ ಪತ್ನಿ 35 ವರ್ಷದ ಅಂಶಮ್ಮ ಎಂಬಾಕೆಯ ರುಂಡವನ್ನು ಕತ್ತರಿಸಿದ್ದಾರೆ. 

ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮದಲ್ಲಿ ಅಂಶಮ್ಮ  ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಮನೆಯ ಬಾಗಿಲ ಮುಂದೆ ಇಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜರ್ರು ಸಾಹಿಲುಗೆ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವಿತ್ತು. ಈ ಸಂಬಂಧ ಗಂಡ-ಹೆಂಡತಿಯ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತು. ಕಳೆದ ಬುಧವಾರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವಾಗಿದೆ. ನಂತರ ಕೋಪಗೊಂಡ ಜುರ್ರು ಕೊಡಲಿಯಿಂದ ಪತ್ನಿಯ ಕತ್ತನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *