major crime,s of the week- ಅನೈತಿಕ ಸಂಬಂಧ 2 ಭೀಕರ ಕೊಲೆ, ಹೆಂಡತಿಯ ರುಂಡ ಕಡಿದ ಪತಿ!

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ

ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.

For representation purpose only

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ,ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.

ಮಂಡ್ಯ ಮೂಲದ ಸುರೇಶ್(34) ಕೊಲೆಗೈದ ವ್ಯಕ್ತಿ. ಹತ್ಯೆ ಆರೋಪಿ ತಲಘಟ್ಟ ಪುರ ದೇವೇಂದ್ರಪ್ಪ ಲೇಔಟ್ ನ ನಿವಾಸಿ ಮಲ್ಲಪ್ಪ(32) ನನ್ನು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:   

ಕಲಬುರಗಿ ಮೂಲದ ಅರೋಪಿ ಮಲ್ಲಪ್ಪ 11 ವರ್ಷಗಳ ಹಿಂದೆ ಮದುವೆಯಾಗಿದ್ದು ಪತ್ನಿ, ಮೂವರು ಮಕ್ಕಳೊಂದಿಗೆ ಬೆಂಗಳೂರಿನ ದೇವೇಂದ್ರಪ್ಪ ಲೇಔಟ್ ನಲ್ಲಿ ವಾಸವಾಗಿದ್ದ. ನಗರದ ಜೆ.ಪಿ. ನಗರದ ಸಿಮೆಂಟ್ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರೆ, ಆತನ ಪತ್ನಿ ಮನೆ ಕೆಲಸಕ್ಕೆ ಹೋಗುತ್ತಿದ್ದರು. (kpc)

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಬಿಸಾಡಿ ಹೋದ ಪತಿ!

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ. 

For representation purpose only

ಹೈದರಾಬಾದ್: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ. 

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದಲ್ಲಿ ವಾಸವಿದ್ದ ಜುರ್ರು ಸಾಹಿಲು ಎಂಬ ವ್ಯಕ್ತಿ ತನ್ನ ಪತ್ನಿ 35 ವರ್ಷದ ಅಂಶಮ್ಮ ಎಂಬಾಕೆಯ ರುಂಡವನ್ನು ಕತ್ತರಿಸಿದ್ದಾರೆ. 

ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮದಲ್ಲಿ ಅಂಶಮ್ಮ  ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಮನೆಯ ಬಾಗಿಲ ಮುಂದೆ ಇಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜರ್ರು ಸಾಹಿಲುಗೆ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವಿತ್ತು. ಈ ಸಂಬಂಧ ಗಂಡ-ಹೆಂಡತಿಯ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತು. ಕಳೆದ ಬುಧವಾರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವಾಗಿದೆ. ನಂತರ ಕೋಪಗೊಂಡ ಜುರ್ರು ಕೊಡಲಿಯಿಂದ ಪತ್ನಿಯ ಕತ್ತನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *